ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರನ್ನೂ ನೊಂದಾಯಿಸಿದ್ದಾರೆ.
‘1st ರ್ಯಾಂಕ್ ಟೆರರಿಸ್ಟ್ ಆದಿತ್ಯ’ ಎಂಬ ಹೆಸರಲ್ಲಿ ಸಿನಿಮಾ ಮಾಡಲು ನಿರ್ಮಾಪಕ ತುಳಸಿರಾಮ್ ನಿರ್ಧರಿಸಿದ್ದು ಇದಕ್ಕಾಗಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ಮಾಡಿಸಿದ್ದಾರೆ.
ಚಿತ್ರೀಕರಣ ಇನ್ನು ಎರಡು-ಮೂರು ತಿಂಗಳಲ್ಲಿ ಪ್ರಾರಂಭವಾಗಲಿದ್ದು ನಿರ್ದೇಶಕ ಬಿ.ಆರ್. ಕೇಶವ್ ಚಿತ್ರ ನಿರ್ದೇಶನ ಮಾಡಲಿದ್ದಾರೆ ಎಂದು ನಿರ್ಮಾಪಕರು ಮಾಹಿತಿ ಕೊಟ್ಟಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ಬಾಂಬರ್ ಆದಿತ್ಯ ರಾವ್ ಕುರಿತು ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ, ವರದಿಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರಕಥೆ ತಯಾರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…