1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ : ಬೆಳ್ಳಿತೆರೆ ಮೇಲೆ ಬರಲಿದೆ ಮಂಗಳೂರು ಬಾಂಬರ್ ಸ್ಟೋರಿ -Vishwanews24

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರನ್ನೂ ನೊಂದಾಯಿಸಿದ್ದಾರೆ.

‘1st ರ‍್ಯಾಂಕ್‌ ಟೆರರಿಸ್ಟ್ ಆದಿತ್ಯ’  ಎಂಬ ಹೆಸರಲ್ಲಿ ಸಿನಿಮಾ ಮಾಡಲು ನಿರ್ಮಾಪಕ ತುಳಸಿರಾಮ್ ನಿರ್ಧರಿಸಿದ್ದು ಇದಕ್ಕಾಗಿ  ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ಮಾಡಿಸಿದ್ದಾರೆ.

ಚಿತ್ರೀಕರಣ ಇನ್ನು ಎರಡು-ಮೂರು ತಿಂಗಳಲ್ಲಿ ಪ್ರಾರಂಭವಾಗಲಿದ್ದು ನಿರ್ದೇಶಕ ಬಿ.ಆರ್. ಕೇಶವ್ ಚಿತ್ರ ನಿರ್ದೇಶನ ಮಾಡಲಿದ್ದಾರೆ ಎಂದು ನಿರ್ಮಾಪಕರು ಮಾಹಿತಿ ಕೊಟ್ಟಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಬಾಂಬರ್ ಆದಿತ್ಯ ರಾವ್ ಕುರಿತು ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ, ವರದಿಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರಕಥೆ ತಯಾರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago