Featured

2 ತಿಂಗಳೊಳಗೆ ಕೆಪಿಎಸ್ ಸಿ  ಮರು ಪರೀಕ್ಷೆ : ಸಿಎಂ ಸೂಚನೆ – vishwanews24

2 ತಿಂಗಳೊಳಗೆ ಕೆಪಿಎಸ್ ಸಿ  ಮರು ಪರೀಕ್ಷೆ : ಸಿಎಂ ಸೂಚನೆ

ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಮರು ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಸಿಗೆ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಂತ್ರಿ, ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಎಸ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago