Featured

20 ವರ್ಷಗಳ ದಾಂಪತ್ಯ ಅಂತ್ಯ : ನಟ ಧನುಶ್-ಐಶ್ವರ್ಯಾಗೆ ಡಿವೋರ್ಸ್ ಮಂಜೂರು – vishwanews24

20 ವರ್ಷಗಳ ದಾಂಪತ್ಯ ಅಂತ್ಯ : ನಟ ಧನುಶ್-ಐಶ್ವರ್ಯಾಗೆ ಡಿವೋರ್ಸ್ ಮಂಜೂರು

ಕಾಲಿವುಡ್ ನಟ ಧನುಷ್  ಮತ್ತು ಐಶ್ವರ್ಯಾ ರಜನಿಕಾಂತ್‌ಗೆ  ಚೆನ್ನೈನ ಕೌಟುಂಬಿಕ ನ್ಯಾಯಾಲಯ ಡಿವೋರ್ಸ್  ಮಂಜೂರು ಮಾಡಿದೆ. ಈ ಮೂಲಕ 20 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.

2004ರ ನ.18ರಂದು ಧನುಷ್ ಮತ್ತು ಐಶ್ವರ್ಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲ ಮನಸ್ತಾಪಗಳಿಂದ 2022ರಲ್ಲಿ ಇಬ್ಬರೂ ದಾಂಪತ್ಯ ಜೀವನ ಅಂತ್ಯಗೊಳಿಸೋದಾಗಿ ಘೋಷಿಸಿದ್ದರು. ಬಳಿಕ ಕಾನೂನಾತ್ಮಕವಾಗಿ ಬೇರೆ ಆಗಲು ಕೋರ್ಟ್ ಮೊರೆ ಹೋಗಿದ್ದರು. ಈ ನ.21ರಂದು ಧನುಷ್ ಮತ್ತು ಐಶ್ವರ್ಯಾ ಕೌಟುಂಬಿಕ ನ್ಯಾಯಾಲಯದ ನ್ಯಾ.ಸುಭಾದೇವಿ ಮುಂದೆ ಹಾಜರಾಗಿದ್ದ ದಂಪತಿ, ಒಟ್ಟಿಗೆ ಬದುಕಲು ಸಾಧ್ಯವಿಲ್ಲ ಎಂದು ಡಿವೋರ್ಸ್ ಕುರಿತು ನಿರ್ಧಾರ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಧನುಷ್, ಐಶ್ವರ್ಯಾಗೆ ಚೆನ್ನೈನ ಕೌಟುಂಬಿಕ ನ್ಯಾಯಾಲಯ ಡಿವೋರ್ಸ್ ಮಂಜೂರು ಮಾಡಿದೆ.

 

Vishwa News 24

Recent Posts

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 seconds ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago