ಮೇಷ: ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ನಿರಾಸಕ್ತಿ, ಜೀವನದ ಬಗ್ಗೆ ದೂರದೃಷ್ಟಿ, ಮಾಟ ಮಂತ್ರ ತಂತ್ರದ ಭೀತಿ, ಬಾಲಗ್ರಹ ದೋಷಗಳು,
ವೃಷಭ: ತಾಯಿಂದ ಸಹಕಾರ, ವೈರಾಗ್ಯದ ಭಾವ, ವೃತ್ತಿಪರರಿಗೆ ಅನುಕೂಲ, ಸ್ಥಿರಾಸ್ತಿ, ವಾಹನ ಯೋಗ, ದೈವಕಾರ್ಯಗಳು, ಸರ್ಕಾರದಿಂದ ಅನುಕೂಲ.
ಮಿಥುನ: ಅನಗತ್ಯ ಪ್ರಯಾಣ, ಧೈರ್ಯದಿಂದ ಕಾರ್ಯ ಜಯ, ಅನಾರೋಗ್ಯ, ಮನಸ್ತಾಪ, ಉದ್ಯೋಗ ಬದಲಾವಣೆ ಆಲೋಚನೆ, ಆಯುಷ್ಯದ ಭೀತಿ.
ಕಟಕ: ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ ಅಧಿಕ ಕೋಪ ದುಡುಕಿನ ಮಾತು,
ಸಿಂಹ: ಸೋಮಾರಿತನದಿಂದ ಅವಕಾಶ ವಂಚಿತರಾಗುವಿರಿ, ದೀರ್ಘಕಾಲದ ಅನಾರೋಗ್ಯದ ಚಿಂತೆ, ವೃತ್ತಿ ಪ್ರವೃತ್ತಿಯಲ್ಲಿ ಏರಿಳಿತ, ಸ್ವಾಭಿಮಾನದ ದಿನ,
ಕನ್ಯಾ: ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ, ಪರಸ್ಥಳ ವಾಸ,
ತುಲಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ,
ವೃಶ್ಚಿಕ: ವ್ಯವಹಾರದಲ್ಲಿ ನಿರಾಸಕ್ತಿ, ಅಧಿಕಾರ ವರ್ಗದವರ ಭೇಟಿ, ಗೌರವ ಮತ್ತು ಅಂತಸ್ತಿನ ಚಿಂತೆ, ಪವಿತ್ರ ಯಾತ್ರಾಸ್ಥಳ ಭೇಟಿಯ ಮನಸ್ಸು,
ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಮೋಕ್ಷದ ಭಾವ, ಗುಪ್ತ ಮಾರ್ಗಗಳಿಂದ ಆಪತ್ತು,
ಮಕರ: ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ಗುಪ್ತ ಸಂಪತ್ತಿನ ಆಲೋಚನೆ,
ಕುಂಭ: ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು, ಅಗೋಚರ ವಿಷಯದ ಚಿಂತೆ.
ಮೀನ: ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ಕೈ ಕಾಲು ನೋವು, ತಾಯಿಯ ಬಂಧುಗಳಿಂದ ಸಮಸ್ಯೆಗಳು, ಅನಾರೋಗ್ಯ,
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…