Featured

20-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

20-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ವ್ಯಾಪಾರದಲ್ಲಿ ಅಲ್ಪ ಲಾಭ, ಸಾಧಾರಣ ಪ್ರಗತಿ, ದಾಯಾದಿಗಳಲ್ಲಿ ಕಲಹ, ಶತ್ರು ಭಾದೆ, ಆರೋಗ್ಯದಲ್ಲಿ ಏರುಪೇರು, ಅಧಿಕ ಖರ್ಚು.

ವೃಷಭ: ದುಷ್ಟತನದಿಂದ ತೊಂದರೆ, ಧರ್ಮಕಾರ್ಯಾಸಕ್ತಿ, ವಸ್ತ್ರಾಭರಣ ಖರೀದಿ, ಉದ್ಯೋಗದಲ್ಲಿ ಬಡ್ತಿ.

ಮಿಥುನ: ಸ್ಥಳ ಬದಲಾವಣೆ, ತಂದೆಗೆ ಅನಾರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಇಲ್ಲಸಲ್ಲದ ತಕರಾರು.

ಕಟಕ: ಹಿರಿಯರಿಂದ ಹಿತವಚನ, ಮಿತ್ರರ ಭೇಟಿ, ಕಾರ್ಯಸಾಧನೆಗಾಗಿ ತಿರುಗಾಟ, ಕೃಷಿಯಲ್ಲಿ ಲಾಭ, ಕೀರ್ತಿ ವೃದ್ಧಿ.

ಸಿಂಹ: ದ್ರವ್ಯಲಾಭ, ಉನ್ನತ ಸ್ಥಾನಮಾನ, ಆದಾಯಕ್ಕಿಂತ ಖರ್ಚು ಜಾಸ್ತಿ, ಮನಶಾಂತಿ, ಕುಟುಂಬ ಸೌಖ್ಯ, ವಿದ್ಯಾಭಿವೃದ್ಧಿ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ವಿಳಂಬ, ಶರೀರದಲ್ಲಿ ಆತಂಕ, ಮನಸ್ಸಿಗೆ ವ್ಯಥೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

7022865313

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 7022865313

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 7022865313

ತುಲಾ: ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಕೈಕಾಲು ನೋವು, ವಾಗ್ವಾದ, ಪರಸ್ತ್ರೀಯಿಂದ ತೊಂದರೆ, ಚಂಚಲ ಮನಸ್ಸು.

ವೃಶ್ಚಿಕ: ನಂಬಿದ ಜನರಿಂದ ಮೋಸ, ಕಾರ್ಯ ವಿಕಲ್ಪ, ಕುಟುಂಬದಲ್ಲಿ ಕಲಹ, ಅಕಾಲ ಭೋಜನ.

ಧನಸ್ಸು: ನಾನಾ ರೀತಿಯ ಸಂಪಾದನೆ, ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಅನ್ಯರಲ್ಲಿ ಸಹಾಯ, ಶತ್ರು ಭಾದೆ.

ಮಕರ: ಯತ್ನ ಕಾರ್ಯಗಳಲ್ಲಿ ಜಯ, ಗಣ್ಯ ವ್ಯಕ್ತಿಗಳ ಭೇಟಿ, ಸಾಲಭಾದೆ, ಸ್ಥಾನ ಹಾನಿ, ಋಣಭಾದೆ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಕುಂಭ: ಕೆಲಸ ಕಾರ್ಯಗಳಲ್ಲಿ ವಿಘ್ನ, ಹಿತ ಶತ್ರು ಭಾದೆ, ಇತರರ ಭಾವನೆಗೆ ಸ್ಪಂದಿಸುವಿರಿ.

ಮೀನ: ತೀರ್ಥಯಾತ್ರಾ ದರ್ಶನ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಅನಾರೋಗ್ಯ, ಇಲ್ಲಸಲ್ಲದ ತಕರಾರು.

Vishwa News 24

Recent Posts

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

22 minutes ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

29 minutes ago

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ…

39 minutes ago

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24

ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ ಚೆನ್ನೈ: ನಟಿ ತ್ರಿಷಾ  ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ…

45 minutes ago

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

58 minutes ago

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ,…

1 hour ago