ಮೇಷ: ವ್ಯಾಪಾರದಲ್ಲಿ ಅಲ್ಪ ಲಾಭ, ಸಾಧಾರಣ ಪ್ರಗತಿ, ದಾಯಾದಿಗಳಲ್ಲಿ ಕಲಹ, ಶತ್ರು ಭಾದೆ, ಆರೋಗ್ಯದಲ್ಲಿ ಏರುಪೇರು, ಅಧಿಕ ಖರ್ಚು.
ವೃಷಭ: ದುಷ್ಟತನದಿಂದ ತೊಂದರೆ, ಧರ್ಮಕಾರ್ಯಾಸಕ್ತಿ, ವಸ್ತ್ರಾಭರಣ ಖರೀದಿ, ಉದ್ಯೋಗದಲ್ಲಿ ಬಡ್ತಿ.
ಮಿಥುನ: ಸ್ಥಳ ಬದಲಾವಣೆ, ತಂದೆಗೆ ಅನಾರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಇಲ್ಲಸಲ್ಲದ ತಕರಾರು.
ಕಟಕ: ಹಿರಿಯರಿಂದ ಹಿತವಚನ, ಮಿತ್ರರ ಭೇಟಿ, ಕಾರ್ಯಸಾಧನೆಗಾಗಿ ತಿರುಗಾಟ, ಕೃಷಿಯಲ್ಲಿ ಲಾಭ, ಕೀರ್ತಿ ವೃದ್ಧಿ.
ಸಿಂಹ: ದ್ರವ್ಯಲಾಭ, ಉನ್ನತ ಸ್ಥಾನಮಾನ, ಆದಾಯಕ್ಕಿಂತ ಖರ್ಚು ಜಾಸ್ತಿ, ಮನಶಾಂತಿ, ಕುಟುಂಬ ಸೌಖ್ಯ, ವಿದ್ಯಾಭಿವೃದ್ಧಿ.
ಕನ್ಯಾ: ಕೆಲಸ ಕಾರ್ಯಗಳಲ್ಲಿ ವಿಳಂಬ, ಶರೀರದಲ್ಲಿ ಆತಂಕ, ಮನಸ್ಸಿಗೆ ವ್ಯಥೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ತುಲಾ: ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಕೈಕಾಲು ನೋವು, ವಾಗ್ವಾದ, ಪರಸ್ತ್ರೀಯಿಂದ ತೊಂದರೆ, ಚಂಚಲ ಮನಸ್ಸು.
ವೃಶ್ಚಿಕ: ನಂಬಿದ ಜನರಿಂದ ಮೋಸ, ಕಾರ್ಯ ವಿಕಲ್ಪ, ಕುಟುಂಬದಲ್ಲಿ ಕಲಹ, ಅಕಾಲ ಭೋಜನ.
ಧನಸ್ಸು: ನಾನಾ ರೀತಿಯ ಸಂಪಾದನೆ, ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಅನ್ಯರಲ್ಲಿ ಸಹಾಯ, ಶತ್ರು ಭಾದೆ.
ಮಕರ: ಯತ್ನ ಕಾರ್ಯಗಳಲ್ಲಿ ಜಯ, ಗಣ್ಯ ವ್ಯಕ್ತಿಗಳ ಭೇಟಿ, ಸಾಲಭಾದೆ, ಸ್ಥಾನ ಹಾನಿ, ಋಣಭಾದೆ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.
ಕುಂಭ: ಕೆಲಸ ಕಾರ್ಯಗಳಲ್ಲಿ ವಿಘ್ನ, ಹಿತ ಶತ್ರು ಭಾದೆ, ಇತರರ ಭಾವನೆಗೆ ಸ್ಪಂದಿಸುವಿರಿ.
ಮೀನ: ತೀರ್ಥಯಾತ್ರಾ ದರ್ಶನ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಅನಾರೋಗ್ಯ, ಇಲ್ಲಸಲ್ಲದ ತಕರಾರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…