ಮೇಷ: ವ್ಯಾಪಾರದಲ್ಲಿ ಅಲ್ಪ ಲಾಭ, ಸಾಧಾರಣ ಪ್ರಗತಿ, ದಾಯಾದಿಗಳಲ್ಲಿ ಕಲಹ, ಶತ್ರು ಭಾದೆ, ಆರೋಗ್ಯದಲ್ಲಿ ಏರುಪೇರು, ಅಧಿಕ ಖರ್ಚು.
ವೃಷಭ: ದುಷ್ಟತನದಿಂದ ತೊಂದರೆ, ಧರ್ಮಕಾರ್ಯಾಸಕ್ತಿ, ವಸ್ತ್ರಾಭರಣ ಖರೀದಿ, ಉದ್ಯೋಗದಲ್ಲಿ ಬಡ್ತಿ.
ಮಿಥುನ: ಸ್ಥಳ ಬದಲಾವಣೆ, ತಂದೆಗೆ ಅನಾರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಇಲ್ಲಸಲ್ಲದ ತಕರಾರು.
ಕಟಕ: ಹಿರಿಯರಿಂದ ಹಿತವಚನ, ಮಿತ್ರರ ಭೇಟಿ, ಕಾರ್ಯಸಾಧನೆಗಾಗಿ ತಿರುಗಾಟ, ಕೃಷಿಯಲ್ಲಿ ಲಾಭ, ಕೀರ್ತಿ ವೃದ್ಧಿ.
ಸಿಂಹ: ದ್ರವ್ಯಲಾಭ, ಉನ್ನತ ಸ್ಥಾನಮಾನ, ಆದಾಯಕ್ಕಿಂತ ಖರ್ಚು ಜಾಸ್ತಿ, ಮನಶಾಂತಿ, ಕುಟುಂಬ ಸೌಖ್ಯ, ವಿದ್ಯಾಭಿವೃದ್ಧಿ.
ಕನ್ಯಾ: ಕೆಲಸ ಕಾರ್ಯಗಳಲ್ಲಿ ವಿಳಂಬ, ಶರೀರದಲ್ಲಿ ಆತಂಕ, ಮನಸ್ಸಿಗೆ ವ್ಯಥೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ತುಲಾ: ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಕೈಕಾಲು ನೋವು, ವಾಗ್ವಾದ, ಪರಸ್ತ್ರೀಯಿಂದ ತೊಂದರೆ, ಚಂಚಲ ಮನಸ್ಸು.
ವೃಶ್ಚಿಕ: ನಂಬಿದ ಜನರಿಂದ ಮೋಸ, ಕಾರ್ಯ ವಿಕಲ್ಪ, ಕುಟುಂಬದಲ್ಲಿ ಕಲಹ, ಅಕಾಲ ಭೋಜನ.
ಧನಸ್ಸು: ನಾನಾ ರೀತಿಯ ಸಂಪಾದನೆ, ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಅನ್ಯರಲ್ಲಿ ಸಹಾಯ, ಶತ್ರು ಭಾದೆ.
ಮಕರ: ಯತ್ನ ಕಾರ್ಯಗಳಲ್ಲಿ ಜಯ, ಗಣ್ಯ ವ್ಯಕ್ತಿಗಳ ಭೇಟಿ, ಸಾಲಭಾದೆ, ಸ್ಥಾನ ಹಾನಿ, ಋಣಭಾದೆ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.
ಕುಂಭ: ಕೆಲಸ ಕಾರ್ಯಗಳಲ್ಲಿ ವಿಘ್ನ, ಹಿತ ಶತ್ರು ಭಾದೆ, ಇತರರ ಭಾವನೆಗೆ ಸ್ಪಂದಿಸುವಿರಿ.
ಮೀನ: ತೀರ್ಥಯಾತ್ರಾ ದರ್ಶನ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಅನಾರೋಗ್ಯ, ಇಲ್ಲಸಲ್ಲದ ತಕರಾರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ…