ಮೇಷ: ವ್ಯಾಪಾರದಲ್ಲಿ ಪ್ರಗತಿ, ಧನಲಾಭ, ಮಾನಸಿಕ ನೆಮ್ಮದಿ, ಉದ್ಯೋಗದಲ್ಲಿ ಬಡ್ತಿ, ಶತ್ರು ಬಾಧೆ, ದಾನ ಧರ್ಮಗಳಲ್ಲಿ ಆಸಕ್ತಿ.
ವೃಷಭ: ಋಣಭಾದೆ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪಬುದ್ಧಿ, ದ್ರವ್ಯನಾಶ, ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು.
ಮಿಥುನ: ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ಗುರುಗಳ ದರ್ಶನ, ಉತ್ತಮ ಬುದ್ಧಿಶಕ್ತಿ, ಭೂಮಿಯಿಂದ ನಷ್ಟ.
ಕಟಕ: ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಶತ್ರುಗಳ ನಾಶ, ಧನಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.
ಸಿಂಹ: ಕೆಲಸಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮನಸ್ಸಿಗೆ ಚಿಂತೆ, ಇಲ್ಲಸಲ್ಲದ ತಕರಾರು, ಮಿತ್ರರಿಂದ ದ್ರೋಹ.
ಕನ್ಯಾ: ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣದ ಸಹಾಯ, ಮನಶಾಂತಿ, ಪುಣ್ಯಕ್ಷೇತ್ರ ದರ್ಶನ.
ತುಲಾ: ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಮನಸ್ತಾಪ, ಉದ್ಯೋಗದಲ್ಲಿ ಅಧಿಕಾರಿಗಳಿಂದ ತೊಂದರೆ.
ವೃಶ್ಚಿಕ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿ ಕಲಹ, ದ್ರವ್ಯ ನಾಶ.
ಧನಸು: ಎಲ್ಲಿ ಹೋದರು ಅಶಾಂತಿ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನ ಹರಿಸಿ.
ಮಕರ: ವಾಹನ ಯೋಗ, ಸ್ತ್ರೀ ಲಾಭ, ಯತ್ನ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ, ಖರ್ಚು ಜಾಸ್ತಿ, ಮನಕ್ಲೇಷ.
ಕುಂಭ: ವಿವಾಹಕ್ಕೆ ಅಡಚಣೆ, ಪಾಪಕಾರ್ಯಾಸಕ್ತಿ, ಪರರ ಧನ ಪ್ರಾಪ್ತಿ, ಅಪಕೀರ್ತಿ, ವಾಹನ ಯೋಗ, ವಸ್ತ್ರ ಖರೀದಿ.
ಮೀನ: ಪ್ರಾಣ ಭೀತಿಯಿಂದ ಮುಕ್ತಿ, ಶುಭಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನಹಾನಿ, ದೂರ ಪ್ರಯಾಣ, ಸುಖ ಭೋಜನ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…