Featured

20-07-2021 : ಇಂದಿನ ದಿನ ಭವಿಷ್ಯ -Vishwanews24

20-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವ್ಯಾಪಾರದಲ್ಲಿ ಪ್ರಗತಿ, ಧನಲಾಭ, ಮಾನಸಿಕ ನೆಮ್ಮದಿ, ಉದ್ಯೋಗದಲ್ಲಿ ಬಡ್ತಿ, ಶತ್ರು ಬಾಧೆ, ದಾನ ಧರ್ಮಗಳಲ್ಲಿ ಆಸಕ್ತಿ.

ವೃಷಭ: ಋಣಭಾದೆ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪಬುದ್ಧಿ, ದ್ರವ್ಯನಾಶ, ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು.

ಮಿಥುನ: ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ಗುರುಗಳ ದರ್ಶನ, ಉತ್ತಮ ಬುದ್ಧಿಶಕ್ತಿ, ಭೂಮಿಯಿಂದ ನಷ್ಟ.

ಕಟಕ: ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಶತ್ರುಗಳ ನಾಶ, ಧನಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಸಿಂಹ: ಕೆಲಸಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮನಸ್ಸಿಗೆ ಚಿಂತೆ, ಇಲ್ಲಸಲ್ಲದ ತಕರಾರು, ಮಿತ್ರರಿಂದ ದ್ರೋಹ.

ಕನ್ಯಾ: ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣದ ಸಹಾಯ, ಮನಶಾಂತಿ, ಪುಣ್ಯಕ್ಷೇತ್ರ ದರ್ಶನ.

ತುಲಾ: ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಮನಸ್ತಾಪ, ಉದ್ಯೋಗದಲ್ಲಿ ಅಧಿಕಾರಿಗಳಿಂದ ತೊಂದರೆ.

ವೃಶ್ಚಿಕ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿ ಕಲಹ, ದ್ರವ್ಯ ನಾಶ.

ಧನಸು: ಎಲ್ಲಿ ಹೋದರು ಅಶಾಂತಿ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನ ಹರಿಸಿ.

ಮಕರ: ವಾಹನ ಯೋಗ, ಸ್ತ್ರೀ ಲಾಭ, ಯತ್ನ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ, ಖರ್ಚು ಜಾಸ್ತಿ, ಮನಕ್ಲೇಷ.

ಕುಂಭ: ವಿವಾಹಕ್ಕೆ ಅಡಚಣೆ, ಪಾಪಕಾರ್ಯಾಸಕ್ತಿ, ಪರರ ಧನ ಪ್ರಾಪ್ತಿ, ಅಪಕೀರ್ತಿ, ವಾಹನ ಯೋಗ, ವಸ್ತ್ರ ಖರೀದಿ.

ಮೀನ: ಪ್ರಾಣ ಭೀತಿಯಿಂದ ಮುಕ್ತಿ, ಶುಭಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನಹಾನಿ, ದೂರ ಪ್ರಯಾಣ, ಸುಖ ಭೋಜನ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago