ಮೇಷ : ದುಃಖ ಅಶಾಂತಿ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರು-ಪೇರು, ಅಧಿಕಾರಿಗಳಲ್ಲಿ ಕಲಹ.
ವೃಷಭ : ಅಧಿಕ ತಿರುಗಾಟ, ಹಣದ ತೊಂದರೆ, ಆದಾಯಕ್ಕಿಂತ ಖರ್ಚು ಜಾಸ್ತಿ, ಅನಾರೋಗ್ಯ.
ಮಿಥುನ : ಯತ್ನ ಕೆಲಸದಲ್ಲಿ ಪ್ರಗತಿ, ಸ್ತ್ರೀ ಲಾಭ, ಮಕ್ಕಳಿಗೆ ಅನಾರೋಗ್ಯ, ಉದ್ಯೋಗದಲ್ಲಿ ಬಡ್ತಿ.
ಕಟಕ : ದ್ರವ್ಯ ನಷ್ಟ, ಸಾಲಭಾದೆ, ಯತ್ನ ಕಾರ್ಯದಲ್ಲಿ ವಿಘ್ನ, ಉದ್ಯೋಗದಲ್ಲಿ ಕಿರಿ-ಕಿರಿ, ಹೆಚ್ಚು ಅಶುಭ ಫಲಗಳು.
ಸಿಂಹ : ನಂಬಿದ ಜನರಿಂದ ಮೋಸ, ಮನಸ್ತಾಪ, ದೂರ ಪ್ರಯಾಣ, ಮನಸ್ಸಿನಲ್ಲಿ ಭಯ ಭೀತಿ.
ಕನ್ಯಾ : ಪ್ರಿಯ ಜನರ ಭೇಟಿ, ಉದ್ಯೋಗದಲ್ಲಿ ಧನಲಾಭ, ಬಂಧು ಮಿತ್ರರ ಸಮಾಗಮ, ಮಂಗಳ ಕಾರ್ಯಕ್ಕೆ ಚಾಲನೆ.
ತುಲಾ : ಹಣದ ತೊಂದರೆ,ಶತ್ರು ಭಾಧೆ, ಋಣಭಾದೆ, ಆರೋಗ್ಯದಲ್ಲಿ ಏರುಪೇರು.
ವೃಶ್ಚಿಕ : ಚಂಚಲ ಮನಸ್ಸು, ಸ್ಥಳ ಬದಲಾವಣೆ, ಬಂಧುಗಳಲ್ಲಿ ಕಲಹ, ದಾಂಪತ್ಯದಲ್ಲಿ ಕಲಹ.
ಧನಸ್ಸು : ಸ್ನೇಹಿತರಿಂದ ಸಹಾಯ, ನಾನಾ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಗುರು ಹಿರಿಯರಲ್ಲಿ ಭಕ್ತಿ.
ಮಕರ : ಕೆಲಸ ಕಾರ್ಯಗಳಲ್ಲಿ ಜಯ, ಶತ್ರುಗಳನ್ನು ಸದೆ ಪಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ.
ಕುಂಭ : ಋಣ ವಿಮೋಚನೆ, ಕೋರ್ಟ್ ಕೆಲಸಗಳಲ್ಲಿ ಮುನ್ನಡೆ, ಕೃಷಿಯಲ್ಲಿ ಲಾಭ.
ಮೀನ : ಕೆಲಸ ಕಾರ್ಯಗಳಲ್ಲಿ ವಿಘ್ನ, ಸುಳ್ಳು ಮಾತನಾಡುವುದು, ನಿಂದನೆ ಅಪವಾದ, ಅಧಿಕ ಧನವ್ಯಯ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…