ಬೆಂಗಳೂರು : ಗೃಹಜ್ಯೋತಿಯಡಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಿ ಎಂಬ ಬಿಜೆಪಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು ನೀವು ವಿವೇಕ ಇಟ್ಟುಕೊಂಡು ಮಾತನಾಡಬೇಕು, 200 ಯೂನಿಟ್ ಹೇಳಿದ್ದೀರಿ, ಅಷ್ಟೇ ಕೊಡಿ ಎಂದು ಹೇಳುತ್ತಿದ್ದಾರೆ.
ಎಷ್ಟು ವಿದ್ಯುತ್ ಬಳಸುತ್ತಿದ್ದಾರೋ ಅಷ್ಟನ್ನೇ ಬಳಸಬೇಕು. ಹೆಚ್ಚು ಬಳಸಿದರೆ ದುಂದು ವೆಚ್ಚ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿರುವ ಉಚಿತ ವಿದ್ಯುತ್ ವಿಚಾರವಾಗಿ ವಿಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು, ವರ್ಷದಲ್ಲಿ ಜನರು ಎಷ್ಟು ವಿದ್ಯುತ್ ಬಳಕೆ ಮಾಡುತ್ತಿದ್ದಾರೋ ವಾರ್ಷಿಕ ಸರಾಸರಿ ಮೇಲೆ ಹೆಚ್ಚುವರಿ 10% ನೀಡಲು ಅವಕಾಶ ಕೊಟ್ಟಿದ್ದೇವೆ. ಅದರ ಮೇಲೆ ಹೆಚ್ಚು ವಿದ್ಯುತ್ ಬಳಸಿದ್ರೆ ಕಟ್ಟಬೇಕು. ಆದರೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.ಜನರಿಗೆ ನಿಯಮಿತವಾಗಿ ವಿದ್ಯುತ್ ಬಳಸಿ ಅಂತಾ ಹೇಳೋದು ತಪ್ಪಾ? ನಾನೊಬ್ಬನೇ ಬದಕಿದ್ರೆ ಸಾಲದು, ನನ್ನ ಸುತ್ತ ಇರುವವರೆಲ್ಲಾ ಬದಕಬೇಕು. ವಿಪಕ್ಷದವರು ವಿರೋಧ ಮಾಡುತ್ತಲೇ ಇರಲಿ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…