ಮೈಸೂರು : 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಲಿದೆ ಎಂದು ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಸಿದ್ದರಾಮಯ್ಯನವರ ಬಜೆಟ್ ನಲ್ಲಿದ್ದ ಕೆಲ ಕಾರ್ಯಕ್ರಮಗಳನ್ನು ಹೆಚ್.ಡಿ. ಕುಮಾರಸ್ವಾಮಿ ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಎದುರಿಸಬೇಕಿದೆ. ತೃತೀಯ ರಂಗ ಒಂದಾಗುತ್ತವೆ ಎನ್ನುವ ವಿಚಾರ ಇದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.
2019 ರ ರಲ್ಲಿ ಬಿಜೆಪಿ ಸೋಲುತ್ತದೆ. ಕೆಲ ರಾಜ್ಯಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಬೇರೆ ಪಕ್ಷಗಳ ಜೊತೆ ಹೊಂದಾಣಿಕೆ ಕಷ್ಟ. ಆದರೆ ದೇಶದ ರಾಜಕೀಯ ಚುನಾವಣೆಯ ವಿಚಾರದಲ್ಲಿ ಒಂದಾಗುವ ಸಾಧ್ಯತೆಯಿದೆ. ಬಿಜೆಪಿಯವರಿಗೆ ತಮ್ಮ ಸೋಲಿನ ಅರಿವು ತಿಳಿದಿದೆ. ಅದರಿಂದಲೇ ಅವರು ಕೆಲ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…