Featured

2020 ಜನವರಿ 30 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಬ್ರಹ್ಮಕಲಶೋತ್ಸವ -Vishwanews24

ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಸನ್ನಿಧಿಯಲ್ಲಿ2020ರ ಜ.30ಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ನಂತರದಲ್ಲಿನಡೆಯುವ ನಾಗಮಂಡಲೋತ್ಸವ, ಸಹಸ್ರ ಚಂಡಿಕಾಯಾಗಗಳಿಗೆ ಸಂಬಂಧಿಸಿ ವಿಜ್ಞಾಪನಾ ಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಸಂಸದ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಭಾನುವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಅವರು ಸಂಭ್ರಮ ಮಾದರಿಯೂ ಸ್ಮರಣೀಯವೂ ಆಗಿರುವಂತೆ ಪರಿಸರ ಸ್ನೇಹೀ ಬಟ್ಟೆಯ ಬ್ಯಾನರ್‌ಗಳನ್ನು ಬಳಸಲಾಗುತ್ತಿದೆ ಎಂದರು.

ದೇವಳದ ಅನುವಂಶಿಕ ಮೊಕ್ತೇಸರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷ ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರು ಗುತ್ತು, ಅನುವಂಶಿಕ ಮೊಕ್ತೇಸರ ಹಾಗೂ ಆಚಾರ್ಯ ಕೆ ವಾಸುದೇವ ಅಸ್ರಣ್ಣ, ಅರ್ಚಕರಾದ ಅನಂತ ಪದ್ಮನಾಭ ಅಸ್ರಣ್ಣ, ಶ್ರೀಹರಿ ನಾರಾಯಣ ದಾಸ ಅಸ್ರಣ್ಣ, ಸುಧೀರ್‌ ಶೆಟ್ಟಿ ಕೊಡೆತ್ತೂರು ಗುತ್ತು, ಬಿಪಿನ್‌ ಚಂದ್ರ ಶೆಟ್ಟಿ, ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಪಿ.ಎಸ್‌. ರಾಜಗೋಪಾಲ್‌, ಡಾ. ಸೋಂದಾ ಭಾಸ್ಕರ ಭಟ್‌, ಮುರಾ ಸದಾಶಿವ ಶೆಟ್ಟಿ, ಭಾಸ್ಕರ ದೇವಸ್ಯ, ಈಶ್ವರ ಕಟೀಲು, ಆದಶ್‌ರ್‍ ಶೆಟ್ಟಿ, ಜಿತೇಂದ್ರ ಶೆಟ್ಟಿ, ಪ್ರದ್ಯಮ್ನ ರಾವ್‌, ಗುರುರಾಜ್‌ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

9 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

10 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

10 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

10 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

10 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

13 hours ago