ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಸನ್ನಿಧಿಯಲ್ಲಿ2020ರ ಜ.30ಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ನಂತರದಲ್ಲಿನಡೆಯುವ ನಾಗಮಂಡಲೋತ್ಸವ, ಸಹಸ್ರ ಚಂಡಿಕಾಯಾಗಗಳಿಗೆ ಸಂಬಂಧಿಸಿ ವಿಜ್ಞಾಪನಾ ಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಸಂಸದ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಭಾನುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು ಸಂಭ್ರಮ ಮಾದರಿಯೂ ಸ್ಮರಣೀಯವೂ ಆಗಿರುವಂತೆ ಪರಿಸರ ಸ್ನೇಹೀ ಬಟ್ಟೆಯ ಬ್ಯಾನರ್ಗಳನ್ನು ಬಳಸಲಾಗುತ್ತಿದೆ ಎಂದರು.
ದೇವಳದ ಅನುವಂಶಿಕ ಮೊಕ್ತೇಸರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಅನುವಂಶಿಕ ಮೊಕ್ತೇಸರ ಹಾಗೂ ಆಚಾರ್ಯ ಕೆ ವಾಸುದೇವ ಅಸ್ರಣ್ಣ, ಅರ್ಚಕರಾದ ಅನಂತ ಪದ್ಮನಾಭ ಅಸ್ರಣ್ಣ, ಶ್ರೀಹರಿ ನಾರಾಯಣ ದಾಸ ಅಸ್ರಣ್ಣ, ಸುಧೀರ್ ಶೆಟ್ಟಿ ಕೊಡೆತ್ತೂರು ಗುತ್ತು, ಬಿಪಿನ್ ಚಂದ್ರ ಶೆಟ್ಟಿ, ಹೈಕೋರ್ಟ್ನ ಹಿರಿಯ ನ್ಯಾಯವಾದಿ ಪಿ.ಎಸ್. ರಾಜಗೋಪಾಲ್, ಡಾ. ಸೋಂದಾ ಭಾಸ್ಕರ ಭಟ್, ಮುರಾ ಸದಾಶಿವ ಶೆಟ್ಟಿ, ಭಾಸ್ಕರ ದೇವಸ್ಯ, ಈಶ್ವರ ಕಟೀಲು, ಆದಶ್ರ್ ಶೆಟ್ಟಿ, ಜಿತೇಂದ್ರ ಶೆಟ್ಟಿ, ಪ್ರದ್ಯಮ್ನ ರಾವ್, ಗುರುರಾಜ್ ಮತ್ತಿತರರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…