ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ದರೇಮನೆ ನಿಟ್ಟೂರು ಗ್ರಾಮದ ಡಿ.ಎಸ್. ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ, ಪ್ರಶಸ್ತಿಯು ₹1 ಲಕ್ಷ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ, ಹಾರ, ಶಾಲು, ತಾಂಬೂಲ ಹಾಗೂ ಪೇಟಗಳನ್ನು ನೀಡಿ ಗೌರವಿಸಲಾಗುವುದು ಎಂದರು.
ಪ್ರಶಸ್ತಿ ಪುರಸ್ಕೃತರ ಪಟ್ಟಿ
ಪಾರ್ತಿಸುಬ್ಬ ಪ್ರಶಸ್ತಿ:
ಶ್ರೀಧರ್ ಡಿ ಎಸ್
ಗೌರವ ಪ್ರಶಸ್ತಿ:
ಬಿ.ಸಂಜೀವ ಸುವರ್ಣ
ಕೆ ತಿಮ್ಮಪ್ಪ ಗುಜರನ್ ( ಮರಣೋತ್ತರ)
ಡಾ. ವಿಜಯ ನಳಿನಿ ರಮೇಶ್
ಡಾ. ಚಕ್ಕೆರೆ ಶಿವಶಂಕರ್
ಬಿ.ಪರಶುರಾಮ್
ಯಕ್ಷಸಿರಿ ವಾರ್ಷಿಕ ಪ್ರಶಸ್ತಿ
ತೀರ್ಥಹಳ್ಳಿ ಗೋಪಾಲ ಆಚಾರ್ಯ
ಬೇಲ್ತೂರು ರಮೇಶ್
ಆವರ್ಸೆ ಶ್ರೀನಿವಾಸ ಮಡಿವಾಳ
ಹರಿನಾರಾಯಣ ಬೈಪಡಿತ್ತಾಯ
ಸಂಜಯ್ ಕುಮಾರ್ ಶೆಟ್ಟಿ
ಎಂ.ಆರ್. ಹೆಗಡೆ ಕಾನಗೋಡ
ಸುಬ್ರಹ್ಮಣ್ಯ ಧಾರೇಶ್ವರ
ವಿಟ್ಲ ಶಂಭು ಶರ್ಮ
ಹನುಮಂತರಾಯಪ್ಪ
ಎ.ಎಂ.ಮಳವಾಲಗಪ್ಪ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…