Featured

2020 ನೇ ಸಾಲಿನ `ಯಕ್ಷಗಾನ ಅಕಾಡೆಮಿ ಪ್ರಶಸ್ತಿ’ ಪ್ರಕಟ : ಶ್ರೀಧರ್ ಡಿ.ಎಸ್. ಗೆ ಪಾರ್ತಿಸುಬ್ಬ ಪ್ರಶಸ್ತಿ -Vishwanews24

2020 ನೇ ಸಾಲಿನ `ಯಕ್ಷಗಾನ ಅಕಾಡೆಮಿ ಪ್ರಶಸ್ತಿ’ ಪ್ರಕಟ : ಶ್ರೀಧರ್ ಡಿ.ಎಸ್. ಗೆ ಪಾರ್ತಿಸುಬ್ಬ ಪ್ರಶಸ್ತಿ -Vishwanews24

ಮಂಗಳೂರು: ಕರ್ನಾಟಕ  ಯಕ್ಷಗಾನ ಅಕಾಡೆಮಿ  ಕೊಡಮಾಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ದರೇಮನೆ ನಿಟ್ಟೂರು ಗ್ರಾಮದ ಡಿ.ಎಸ್. ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ, ಪ್ರಶಸ್ತಿಯು ₹1 ಲಕ್ಷ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ, ಹಾರ, ಶಾಲು, ತಾಂಬೂಲ ಹಾಗೂ ಪೇಟಗಳನ್ನು ನೀಡಿ ಗೌರವಿಸಲಾಗುವುದು ಎಂದರು.

ಪ್ರಶಸ್ತಿ ಪುರಸ್ಕೃತರ ಪಟ್ಟಿ

ಪಾರ್ತಿಸುಬ್ಬ ಪ್ರಶಸ್ತಿ:

ಶ್ರೀಧರ್ ಡಿ ಎಸ್

ಗೌರವ ಪ್ರಶಸ್ತಿ:

ಬಿ.ಸಂಜೀವ ಸುವರ್ಣ

ಕೆ ತಿಮ್ಮಪ್ಪ ಗುಜರನ್ ( ಮರಣೋತ್ತರ)

ಡಾ. ವಿಜಯ ನಳಿನಿ ರಮೇಶ್

ಡಾ. ಚಕ್ಕೆರೆ ಶಿವಶಂಕರ್

ಬಿ.ಪರಶುರಾಮ್

ಯಕ್ಷಸಿರಿ ವಾರ್ಷಿಕ ಪ್ರಶಸ್ತಿ

ತೀರ್ಥಹಳ್ಳಿ ಗೋಪಾಲ ಆಚಾರ್ಯ

ಬೇಲ್ತೂರು ರಮೇಶ್

ಆವರ್ಸೆ ಶ್ರೀನಿವಾಸ ಮಡಿವಾಳ

ಹರಿನಾರಾಯಣ ಬೈಪಡಿತ್ತಾಯ

ಸಂಜಯ್ ಕುಮಾರ್ ಶೆಟ್ಟಿ

ಎಂ.ಆರ್. ಹೆಗಡೆ ಕಾನಗೋಡ

ಸುಬ್ರಹ್ಮಣ್ಯ ಧಾರೇಶ್ವರ

ವಿಟ್ಲ ಶಂಭು ಶರ್ಮ

ಹನುಮಂತರಾಯಪ್ಪ

ಎ.ಎಂ.ಮಳವಾಲಗಪ್ಪ

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

18 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

18 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

18 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

19 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

19 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

19 hours ago