ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ದರೇಮನೆ ನಿಟ್ಟೂರು ಗ್ರಾಮದ ಡಿ.ಎಸ್. ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ, ಪ್ರಶಸ್ತಿಯು ₹1 ಲಕ್ಷ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ, ಹಾರ, ಶಾಲು, ತಾಂಬೂಲ ಹಾಗೂ ಪೇಟಗಳನ್ನು ನೀಡಿ ಗೌರವಿಸಲಾಗುವುದು ಎಂದರು.
ಪ್ರಶಸ್ತಿ ಪುರಸ್ಕೃತರ ಪಟ್ಟಿ
ಪಾರ್ತಿಸುಬ್ಬ ಪ್ರಶಸ್ತಿ:
ಶ್ರೀಧರ್ ಡಿ ಎಸ್
ಗೌರವ ಪ್ರಶಸ್ತಿ:
ಬಿ.ಸಂಜೀವ ಸುವರ್ಣ
ಕೆ ತಿಮ್ಮಪ್ಪ ಗುಜರನ್ ( ಮರಣೋತ್ತರ)
ಡಾ. ವಿಜಯ ನಳಿನಿ ರಮೇಶ್
ಡಾ. ಚಕ್ಕೆರೆ ಶಿವಶಂಕರ್
ಬಿ.ಪರಶುರಾಮ್
ಯಕ್ಷಸಿರಿ ವಾರ್ಷಿಕ ಪ್ರಶಸ್ತಿ
ತೀರ್ಥಹಳ್ಳಿ ಗೋಪಾಲ ಆಚಾರ್ಯ
ಬೇಲ್ತೂರು ರಮೇಶ್
ಆವರ್ಸೆ ಶ್ರೀನಿವಾಸ ಮಡಿವಾಳ
ಹರಿನಾರಾಯಣ ಬೈಪಡಿತ್ತಾಯ
ಸಂಜಯ್ ಕುಮಾರ್ ಶೆಟ್ಟಿ
ಎಂ.ಆರ್. ಹೆಗಡೆ ಕಾನಗೋಡ
ಸುಬ್ರಹ್ಮಣ್ಯ ಧಾರೇಶ್ವರ
ವಿಟ್ಲ ಶಂಭು ಶರ್ಮ
ಹನುಮಂತರಾಯಪ್ಪ
ಎ.ಎಂ.ಮಳವಾಲಗಪ್ಪ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…