Featured

2021ರಲ್ಲಿ ಭಾರತದಲ್ಲಿ ಜಿಯೋ  5ಜಿ ಮೊಬೈಲ್‌ ತಂತ್ರಜ್ಞಾನವನ್ನು ಪರಿಚಯಿಸಲಿದೆ : ಮುಕೇಶ್ ಅಂಬಾನಿ -Vishwanews24

2021ರಲ್ಲಿ ಭಾರತದಲ್ಲಿ ಜಿಯೋ  5ಜಿ ಮೊಬೈಲ್‌ ತಂತ್ರಜ್ಞಾನವನ್ನು ಪರಿಚಯಿಸಲಿದೆ : ಮುಕೇಶ್ ಅಂಬಾನಿ -Vishwanews24

ಮುಂಬೈ: 2021ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಜಿಯೊ 5ಜಿ ಸೇವೆ ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಇಂಡಿಯಾ ಮೊಬೈಲ್ ಕಾಂಗ್ರೆಸ್ 2020 ಭಾಷಣದಲ್ಲಿ ಇಂದು ಮಾತನಾಡಿದ ಅವರು, ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಜಿಯೊದ 5ಜಿ ಸೇವೆ ಒಂದು ಪುರಾವೆಯಾಗಲಿದೆ. ಮುಂದಿನ ವರ್ಷ ದೇಶದಲ್ಲಿ ಜಿಯೊ 5ಜಿ ಸೇವೆಯನ್ನು ತರುವುದು ಮಾತ್ರವಲ್ಲದೆ ಗೂಗಲ್ ಜೊತೆ ಸೇರಿಕೊಂಡು ಸಾಮಾನ್ಯ ಜನತೆಗೆ ಅಂಡ್ರಾಯ್ಡ್ ಫೋನ್ ಕೈಗೆಟಕುವ ದರದಲ್ಲಿ ಸಿಗುವಂತೆ ಅಭಿವೃದ್ಧಿಪಡಿಸಲಿದ್ದು, ಮುಂದಿನ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

ಭಾರತದಲ್ಲಿ ಆದಷ್ಟು ಶೀಘ್ರವೇ 5ಜಿ ಸೇವೆ ಆರಂಭಿಸಲು ಕೇಂದ್ರ ಸರ್ಕಾರದಿಂದ ಕ್ರಮಗಳ ಅಗತ್ಯವಿದೆ. ಭಾರತದಲ್ಲಿ 5ಜಿ ಕ್ರಾಂತಿಯನ್ನುಂಟುಮಾಡುವಲ್ಲಿ ಜಿಯೊ 5ಜಿ ಪ್ರಮುಖ ಪಾತ್ರ ವಹಿಸಲಿದೆ ಎಂದು ನಾನು ನಂಬುತ್ತೇನೆ. ಅದನ್ನು ದೇಶೀಯ ಅಭಿವೃದ್ಧಿತ ನೆಟ್ ವರ್ಕ್, ಹಾರ್ಡ್ ವೇರ್ ಮತ್ತು ತಂತ್ರಜ್ಞಾನ ಸಾಧನಗಳು ನಿಭಾಯಿಸಲಿವೆ ಎಂದು ಮುಕೇಶ್ ಅಂಬಾನಿ ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago