Featured

2021ರಲ್ಲಿ ಭಾರತದಲ್ಲಿ ಜಿಯೋ  5ಜಿ ಮೊಬೈಲ್‌ ತಂತ್ರಜ್ಞಾನವನ್ನು ಪರಿಚಯಿಸಲಿದೆ : ಮುಕೇಶ್ ಅಂಬಾನಿ -Vishwanews24

2021ರಲ್ಲಿ ಭಾರತದಲ್ಲಿ ಜಿಯೋ  5ಜಿ ಮೊಬೈಲ್‌ ತಂತ್ರಜ್ಞಾನವನ್ನು ಪರಿಚಯಿಸಲಿದೆ : ಮುಕೇಶ್ ಅಂಬಾನಿ -Vishwanews24

ಮುಂಬೈ: 2021ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಜಿಯೊ 5ಜಿ ಸೇವೆ ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಇಂಡಿಯಾ ಮೊಬೈಲ್ ಕಾಂಗ್ರೆಸ್ 2020 ಭಾಷಣದಲ್ಲಿ ಇಂದು ಮಾತನಾಡಿದ ಅವರು, ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಜಿಯೊದ 5ಜಿ ಸೇವೆ ಒಂದು ಪುರಾವೆಯಾಗಲಿದೆ. ಮುಂದಿನ ವರ್ಷ ದೇಶದಲ್ಲಿ ಜಿಯೊ 5ಜಿ ಸೇವೆಯನ್ನು ತರುವುದು ಮಾತ್ರವಲ್ಲದೆ ಗೂಗಲ್ ಜೊತೆ ಸೇರಿಕೊಂಡು ಸಾಮಾನ್ಯ ಜನತೆಗೆ ಅಂಡ್ರಾಯ್ಡ್ ಫೋನ್ ಕೈಗೆಟಕುವ ದರದಲ್ಲಿ ಸಿಗುವಂತೆ ಅಭಿವೃದ್ಧಿಪಡಿಸಲಿದ್ದು, ಮುಂದಿನ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

ಭಾರತದಲ್ಲಿ ಆದಷ್ಟು ಶೀಘ್ರವೇ 5ಜಿ ಸೇವೆ ಆರಂಭಿಸಲು ಕೇಂದ್ರ ಸರ್ಕಾರದಿಂದ ಕ್ರಮಗಳ ಅಗತ್ಯವಿದೆ. ಭಾರತದಲ್ಲಿ 5ಜಿ ಕ್ರಾಂತಿಯನ್ನುಂಟುಮಾಡುವಲ್ಲಿ ಜಿಯೊ 5ಜಿ ಪ್ರಮುಖ ಪಾತ್ರ ವಹಿಸಲಿದೆ ಎಂದು ನಾನು ನಂಬುತ್ತೇನೆ. ಅದನ್ನು ದೇಶೀಯ ಅಭಿವೃದ್ಧಿತ ನೆಟ್ ವರ್ಕ್, ಹಾರ್ಡ್ ವೇರ್ ಮತ್ತು ತಂತ್ರಜ್ಞಾನ ಸಾಧನಗಳು ನಿಭಾಯಿಸಲಿವೆ ಎಂದು ಮುಕೇಶ್ ಅಂಬಾನಿ ಹೇಳಿದರು.

Vishwa News 24

Recent Posts

ಯುವ ಬರಹಗಾರ, ಸಂಭಾಷಣೆಕಾರ ಟಿ.ಜಿ. ನಂದೀಶ್ ಹೃದಯಾಘಾತದಿಂದ ನಿಧನ -vishwanews24

ಯುವ ಬರಹಗಾರ, ಸಂಭಾಷಣೆಕಾರ ಟಿ.ಜಿ. ನಂದೀಶ್ ಹೃದಯಾಘಾತದಿಂದ ನಿಧನ ತೀರ್ಥಹಳ್ಳಿ: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಂಭಾಷಣೆಕಾರರಾಗಿ ಹೆಸರು ಮಾಡಿದ್ದ…

52 minutes ago

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

15 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

15 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

23 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

23 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

24 hours ago