Featured

2021ರಲ್ಲಿ ಭಾರತದಲ್ಲಿ ಜಿಯೋ  5ಜಿ ಮೊಬೈಲ್‌ ತಂತ್ರಜ್ಞಾನವನ್ನು ಪರಿಚಯಿಸಲಿದೆ : ಮುಕೇಶ್ ಅಂಬಾನಿ -Vishwanews24

2021ರಲ್ಲಿ ಭಾರತದಲ್ಲಿ ಜಿಯೋ  5ಜಿ ಮೊಬೈಲ್‌ ತಂತ್ರಜ್ಞಾನವನ್ನು ಪರಿಚಯಿಸಲಿದೆ : ಮುಕೇಶ್ ಅಂಬಾನಿ -Vishwanews24

ಮುಂಬೈ: 2021ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಜಿಯೊ 5ಜಿ ಸೇವೆ ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಇಂಡಿಯಾ ಮೊಬೈಲ್ ಕಾಂಗ್ರೆಸ್ 2020 ಭಾಷಣದಲ್ಲಿ ಇಂದು ಮಾತನಾಡಿದ ಅವರು, ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಜಿಯೊದ 5ಜಿ ಸೇವೆ ಒಂದು ಪುರಾವೆಯಾಗಲಿದೆ. ಮುಂದಿನ ವರ್ಷ ದೇಶದಲ್ಲಿ ಜಿಯೊ 5ಜಿ ಸೇವೆಯನ್ನು ತರುವುದು ಮಾತ್ರವಲ್ಲದೆ ಗೂಗಲ್ ಜೊತೆ ಸೇರಿಕೊಂಡು ಸಾಮಾನ್ಯ ಜನತೆಗೆ ಅಂಡ್ರಾಯ್ಡ್ ಫೋನ್ ಕೈಗೆಟಕುವ ದರದಲ್ಲಿ ಸಿಗುವಂತೆ ಅಭಿವೃದ್ಧಿಪಡಿಸಲಿದ್ದು, ಮುಂದಿನ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

ಭಾರತದಲ್ಲಿ ಆದಷ್ಟು ಶೀಘ್ರವೇ 5ಜಿ ಸೇವೆ ಆರಂಭಿಸಲು ಕೇಂದ್ರ ಸರ್ಕಾರದಿಂದ ಕ್ರಮಗಳ ಅಗತ್ಯವಿದೆ. ಭಾರತದಲ್ಲಿ 5ಜಿ ಕ್ರಾಂತಿಯನ್ನುಂಟುಮಾಡುವಲ್ಲಿ ಜಿಯೊ 5ಜಿ ಪ್ರಮುಖ ಪಾತ್ರ ವಹಿಸಲಿದೆ ಎಂದು ನಾನು ನಂಬುತ್ತೇನೆ. ಅದನ್ನು ದೇಶೀಯ ಅಭಿವೃದ್ಧಿತ ನೆಟ್ ವರ್ಕ್, ಹಾರ್ಡ್ ವೇರ್ ಮತ್ತು ತಂತ್ರಜ್ಞಾನ ಸಾಧನಗಳು ನಿಭಾಯಿಸಲಿವೆ ಎಂದು ಮುಕೇಶ್ ಅಂಬಾನಿ ಹೇಳಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

4 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

4 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

5 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

5 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

5 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

5 hours ago