Featured

2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ – Vishwanews24

2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ

ಚಿಕ್ಕಮಗಳೂರು: ಹುಲಿ ಉಗುರುಗೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಹಳ್ಳಿಕಾರ್ ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ ಬೆನ್ನಲ್ಲೇ ಇದೀಗ ಲಾಕೆಟ್, ಚರ್ಮ ಬಳಕೆ ಮಾಡಿದ ಆರೋಪದ ಮೇಲೆ ಎಲ್ಲರ ಫೋಟೋ ವೀಡಿಯೋಗಳು ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಅಂತೆಯೇ ವಿನಯ್ ಗುರೂಜಿ ಅವರು ಕೂಡ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ವಿನಯ್ ಗುರೂಜಿ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಆಶ್ರಮದಿಂದ ಸ್ಪಷ್ಟನೆ ಕೊಡಲಾಗಿದೆ. 2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಉಡುಗೊರೆ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು. ಅಮರೇಂದ್ರ ಅವರ ತಂದೆ ಕಾಲದಿಂದಲೂ ಹುಲಿ ಚರ್ಮ ಮನೆಯಲ್ಲಿತ್ತು. ಆ ಹುಲಿ ಚರ್ಮವನ್ನ ವಿನಯ್ ಗುರೂಜಿಗೆ ನೀಡಿದ್ದರು.

ಈ ಹಿಂದೆಯೂ ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೋ ವೈರಲ್ ಆಗಿತ್ತು. ಹೀಗಾಗಿ 2022 ರಲ್ಲಿ ಅದನ್ನ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎನ್ನುವ ಮೂಲಕ ಹುಲಿ ಚರ್ಮದ ಬಗ್ಗೆ ಸ್ಪಷ್ಟನೆ ಕೊಡಲಾಗಿದೆ,.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago