ಚಿಕ್ಕಮಗಳೂರು: ಹುಲಿ ಉಗುರುಗೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಹಳ್ಳಿಕಾರ್ ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ ಬೆನ್ನಲ್ಲೇ ಇದೀಗ ಲಾಕೆಟ್, ಚರ್ಮ ಬಳಕೆ ಮಾಡಿದ ಆರೋಪದ ಮೇಲೆ ಎಲ್ಲರ ಫೋಟೋ ವೀಡಿಯೋಗಳು ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಅಂತೆಯೇ ವಿನಯ್ ಗುರೂಜಿ ಅವರು ಕೂಡ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ವಿನಯ್ ಗುರೂಜಿ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಆಶ್ರಮದಿಂದ ಸ್ಪಷ್ಟನೆ ಕೊಡಲಾಗಿದೆ. 2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಉಡುಗೊರೆ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು. ಅಮರೇಂದ್ರ ಅವರ ತಂದೆ ಕಾಲದಿಂದಲೂ ಹುಲಿ ಚರ್ಮ ಮನೆಯಲ್ಲಿತ್ತು. ಆ ಹುಲಿ ಚರ್ಮವನ್ನ ವಿನಯ್ ಗುರೂಜಿಗೆ ನೀಡಿದ್ದರು.
ಈ ಹಿಂದೆಯೂ ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೋ ವೈರಲ್ ಆಗಿತ್ತು. ಹೀಗಾಗಿ 2022 ರಲ್ಲಿ ಅದನ್ನ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎನ್ನುವ ಮೂಲಕ ಹುಲಿ ಚರ್ಮದ ಬಗ್ಗೆ ಸ್ಪಷ್ಟನೆ ಕೊಡಲಾಗಿದೆ,.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…