Featured

2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ –  ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ :  ಡಿಕೆಶಿ – Vishwanews24

2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ –  ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ :  ಡಿಕೆಶಿ – Vishwanews24

ಬೆಳಗಾವಿ: “2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಾತ್ರವಲ್ಲ, ಯಾವುದೇ ಕಾಯ್ದೆ ಜಾರಿಗೆ ತಂದಲ್ಲಿ ನಾವು ವಾಪಸ್‌ ಪಡೆಯುತ್ತೇವೆ. ಇದನ್ನು ನಾನು ಅನ್‌‌‌‌ ರೆಕಾರ್ಡ್‌‌‌ ಹೇಳುತ್ತಿದ್ದೇನೆ” ಎಂದಿದ್ದಾರೆ.

“ಬಿಜೆಪಿಯಲ್ಲಿ ಸಂಖ್ಯಾಬಲವಿದ್ದು, ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಯಾರೇ ಆಗಲಿ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುವುದು ಮುಖ್ಯ. ವಿಧೇಯಕವನ್ನು ಮತಕ್ಕೆ ಹಾಕುವ ಪ್ಲಾನ್‌ ನಡೆಯುತ್ತಿದೆ. ನಮಗೆ ವಿಧಾನಸಭೆಯಲ್ಲಿ ಅಗತ್ಯ ಸಂಖ್ಯಾಬಲವಿಲ್ಲ. ಆದರೆ, ನಮಗೆ ವಿಧಾನ ಪರಿಷತ್‌‌ನಲ್ಲಿ ಬಹುಮತವಿದೆ” ಎಂದು ಹೇಳಿದ್ದಾರೆ.

ಈ ಸಂದರ್ಭ ಜೆಡಿಎ‌ಸ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, “ಜೆಡಿಎಸ್‌ ವಿಧಾನಸಭೆಯಲ್ಲಿ ಹೇಳುವುದು ಒಂದು ಮಾಡುವುದು ಇನ್ನೊಂದು. ವಿಧೇಯಕ ಮಂಡನೆಯ ಸಂದರ್ಭ ವಿರೋಧ ಮಾಡುತ್ತಾರೆ. ಕೊನೆಯ ಹಂತದಲ್ಲಿ ಕೈಕೊಡುತ್ತಾರೆ. ಸಭಾತ್ಯಾಗ ಮಡುವುದು ಸಹ ಬಿಜೆಪಿಗೆ ಬೆಂಬಲಿಸಿದಂತೆ” ಎಂದಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

17 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

18 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

18 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

20 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

20 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

21 hours ago