Featured

2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ –  ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ :  ಡಿಕೆಶಿ – Vishwanews24

2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ –  ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ :  ಡಿಕೆಶಿ – Vishwanews24

ಬೆಳಗಾವಿ: “2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಾತ್ರವಲ್ಲ, ಯಾವುದೇ ಕಾಯ್ದೆ ಜಾರಿಗೆ ತಂದಲ್ಲಿ ನಾವು ವಾಪಸ್‌ ಪಡೆಯುತ್ತೇವೆ. ಇದನ್ನು ನಾನು ಅನ್‌‌‌‌ ರೆಕಾರ್ಡ್‌‌‌ ಹೇಳುತ್ತಿದ್ದೇನೆ” ಎಂದಿದ್ದಾರೆ.

“ಬಿಜೆಪಿಯಲ್ಲಿ ಸಂಖ್ಯಾಬಲವಿದ್ದು, ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಯಾರೇ ಆಗಲಿ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುವುದು ಮುಖ್ಯ. ವಿಧೇಯಕವನ್ನು ಮತಕ್ಕೆ ಹಾಕುವ ಪ್ಲಾನ್‌ ನಡೆಯುತ್ತಿದೆ. ನಮಗೆ ವಿಧಾನಸಭೆಯಲ್ಲಿ ಅಗತ್ಯ ಸಂಖ್ಯಾಬಲವಿಲ್ಲ. ಆದರೆ, ನಮಗೆ ವಿಧಾನ ಪರಿಷತ್‌‌ನಲ್ಲಿ ಬಹುಮತವಿದೆ” ಎಂದು ಹೇಳಿದ್ದಾರೆ.

ಈ ಸಂದರ್ಭ ಜೆಡಿಎ‌ಸ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, “ಜೆಡಿಎಸ್‌ ವಿಧಾನಸಭೆಯಲ್ಲಿ ಹೇಳುವುದು ಒಂದು ಮಾಡುವುದು ಇನ್ನೊಂದು. ವಿಧೇಯಕ ಮಂಡನೆಯ ಸಂದರ್ಭ ವಿರೋಧ ಮಾಡುತ್ತಾರೆ. ಕೊನೆಯ ಹಂತದಲ್ಲಿ ಕೈಕೊಡುತ್ತಾರೆ. ಸಭಾತ್ಯಾಗ ಮಡುವುದು ಸಹ ಬಿಜೆಪಿಗೆ ಬೆಂಬಲಿಸಿದಂತೆ” ಎಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago