Featured

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ – Vishwanews24

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ

ನವದೆಹಲಿ: 2024 ರ ಅಂತ್ಯದ ವೇಳೆಗೆ, ಭಾರತದ ರಸ್ತೆಗಳು ಅಮೇರಿಕಾ ರಸ್ತೆ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

95ನೇ ಭಾರತೀಯ ವಾಣಿಜ್ಯ ಹಾಗೂ ಕೈಗಾರಿಕಾ ಒಕ್ಕೂಟದ (ಎಫ್‌ಐಸಿಸಿಐ ) ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ನಾವು ದೇಶದಲ್ಲಿ ವರ್ಲ್ಡ್ ಸ್ಟ್ಯಾಂಡರ್ಡ್ ರೋಡ್ ಗುಣಮಟ್ಟದ ರಸ್ತೆ ಸೌಕರ್ಯವನ್ನು ಮಾಡುತ್ತಿದ್ದೇವೆ. 2024 ರ ಅಂತ್ಯದ ಮೊದಲು ನಮ್ಮ ರಸ್ತೆ ಮೂಲಸೌಕರ್ಯವು ಅಮೆರಿಕದ ರಸ್ತೆ ಗುಣಮಟ್ಟದ ಮಾನದಂಡಗಳಿಗೆ ಸಮನಾಗಿರುತ್ತದೆ ಎಂದು ನಾನು ಭರವಸೆ ನೀಡುತ್ತೇವೆ. “ಎಂದು ಗಡ್ಕರಿ ಹೇಳಿದ್ದಾರೆ.

‘ನಮ್ಮ ಸರಕು ವೆಚ್ಚ ದೊಡ್ಡ ಸಮಸ್ಯೆಯಾಗಿದೆ. ಸದ್ಯ ಸರಕು ವೆಚ್ಚೇ ಶೇ 16ರಷ್ಟಿದೆ. 2024ರ ಅಂತ್ಯಕ್ಕೆ ಇದನ್ನು ಶೇ 9 ಅಂಕಿಗೆ ಇಳಿಯುವಂತೆ ಮಾಡುತ್ತೇವೆ ಎಂದು ಭರವಸೆ ನೀಡುತ್ತೇನೆ‘ ಎಂದು ಅವರು ಹೇಳಿದ್ದಾರೆ.

ಜಗತ್ತಿನ ಶೇ 40 ರಷ್ಟು ಸಂ‍ಪನ್ಮೂಲ, ನಿರ್ಮಾಣ ವಲಯಕ್ಕೆ ಖರ್ಚಾಗುತ್ತದೆ. ಸಂಪನ್ಮೂಲಗಳ ವೆಚ್ಚವನ್ನು ಕಡಿಮೆ ಮಾಡಲು ಮತ್ತು ನಿರ್ಮಾಣದ ಗುಣಮಟ್ಟವನ್ನು ಸುಧಾರಿಸಲು ನಾವು ಗಮನ ಹರಿಸುತ್ತೇವೆ. ನಿರ್ಮಾಣಕ್ಕೆ ಸಿಮೆಂಟ್ ಮತ್ತು ಉಕ್ಕು ಪ್ರಮುಖ ಅಂಶಗಳಾಗಿವೆ. ನಿರ್ಮಾಣದಲ್ಲಿ ನಾವು ಉಕ್ಕಿಗೆ ಬದಲಾಗಿ ಪರ್ಯಾಯ ವಸ್ತು ಬಳಸಲು ಗರಿಷ್ಠ ಪ್ರಯತ್ನ ಪಡುತ್ತಿದ್ದೇವೆ ಎಂದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago