Featured

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ – Vishwanews24

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ

ನವದೆಹಲಿ: 2024 ರ ಅಂತ್ಯದ ವೇಳೆಗೆ, ಭಾರತದ ರಸ್ತೆಗಳು ಅಮೇರಿಕಾ ರಸ್ತೆ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

95ನೇ ಭಾರತೀಯ ವಾಣಿಜ್ಯ ಹಾಗೂ ಕೈಗಾರಿಕಾ ಒಕ್ಕೂಟದ (ಎಫ್‌ಐಸಿಸಿಐ ) ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ನಾವು ದೇಶದಲ್ಲಿ ವರ್ಲ್ಡ್ ಸ್ಟ್ಯಾಂಡರ್ಡ್ ರೋಡ್ ಗುಣಮಟ್ಟದ ರಸ್ತೆ ಸೌಕರ್ಯವನ್ನು ಮಾಡುತ್ತಿದ್ದೇವೆ. 2024 ರ ಅಂತ್ಯದ ಮೊದಲು ನಮ್ಮ ರಸ್ತೆ ಮೂಲಸೌಕರ್ಯವು ಅಮೆರಿಕದ ರಸ್ತೆ ಗುಣಮಟ್ಟದ ಮಾನದಂಡಗಳಿಗೆ ಸಮನಾಗಿರುತ್ತದೆ ಎಂದು ನಾನು ಭರವಸೆ ನೀಡುತ್ತೇವೆ. “ಎಂದು ಗಡ್ಕರಿ ಹೇಳಿದ್ದಾರೆ.

‘ನಮ್ಮ ಸರಕು ವೆಚ್ಚ ದೊಡ್ಡ ಸಮಸ್ಯೆಯಾಗಿದೆ. ಸದ್ಯ ಸರಕು ವೆಚ್ಚೇ ಶೇ 16ರಷ್ಟಿದೆ. 2024ರ ಅಂತ್ಯಕ್ಕೆ ಇದನ್ನು ಶೇ 9 ಅಂಕಿಗೆ ಇಳಿಯುವಂತೆ ಮಾಡುತ್ತೇವೆ ಎಂದು ಭರವಸೆ ನೀಡುತ್ತೇನೆ‘ ಎಂದು ಅವರು ಹೇಳಿದ್ದಾರೆ.

ಜಗತ್ತಿನ ಶೇ 40 ರಷ್ಟು ಸಂ‍ಪನ್ಮೂಲ, ನಿರ್ಮಾಣ ವಲಯಕ್ಕೆ ಖರ್ಚಾಗುತ್ತದೆ. ಸಂಪನ್ಮೂಲಗಳ ವೆಚ್ಚವನ್ನು ಕಡಿಮೆ ಮಾಡಲು ಮತ್ತು ನಿರ್ಮಾಣದ ಗುಣಮಟ್ಟವನ್ನು ಸುಧಾರಿಸಲು ನಾವು ಗಮನ ಹರಿಸುತ್ತೇವೆ. ನಿರ್ಮಾಣಕ್ಕೆ ಸಿಮೆಂಟ್ ಮತ್ತು ಉಕ್ಕು ಪ್ರಮುಖ ಅಂಶಗಳಾಗಿವೆ. ನಿರ್ಮಾಣದಲ್ಲಿ ನಾವು ಉಕ್ಕಿಗೆ ಬದಲಾಗಿ ಪರ್ಯಾಯ ವಸ್ತು ಬಳಸಲು ಗರಿಷ್ಠ ಪ್ರಯತ್ನ ಪಡುತ್ತಿದ್ದೇವೆ ಎಂದಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago