Featured

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ – Vishwanews24

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ

ನವದೆಹಲಿ: 2024 ರ ಅಂತ್ಯದ ವೇಳೆಗೆ, ಭಾರತದ ರಸ್ತೆಗಳು ಅಮೇರಿಕಾ ರಸ್ತೆ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

95ನೇ ಭಾರತೀಯ ವಾಣಿಜ್ಯ ಹಾಗೂ ಕೈಗಾರಿಕಾ ಒಕ್ಕೂಟದ (ಎಫ್‌ಐಸಿಸಿಐ ) ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ನಾವು ದೇಶದಲ್ಲಿ ವರ್ಲ್ಡ್ ಸ್ಟ್ಯಾಂಡರ್ಡ್ ರೋಡ್ ಗುಣಮಟ್ಟದ ರಸ್ತೆ ಸೌಕರ್ಯವನ್ನು ಮಾಡುತ್ತಿದ್ದೇವೆ. 2024 ರ ಅಂತ್ಯದ ಮೊದಲು ನಮ್ಮ ರಸ್ತೆ ಮೂಲಸೌಕರ್ಯವು ಅಮೆರಿಕದ ರಸ್ತೆ ಗುಣಮಟ್ಟದ ಮಾನದಂಡಗಳಿಗೆ ಸಮನಾಗಿರುತ್ತದೆ ಎಂದು ನಾನು ಭರವಸೆ ನೀಡುತ್ತೇವೆ. “ಎಂದು ಗಡ್ಕರಿ ಹೇಳಿದ್ದಾರೆ.

‘ನಮ್ಮ ಸರಕು ವೆಚ್ಚ ದೊಡ್ಡ ಸಮಸ್ಯೆಯಾಗಿದೆ. ಸದ್ಯ ಸರಕು ವೆಚ್ಚೇ ಶೇ 16ರಷ್ಟಿದೆ. 2024ರ ಅಂತ್ಯಕ್ಕೆ ಇದನ್ನು ಶೇ 9 ಅಂಕಿಗೆ ಇಳಿಯುವಂತೆ ಮಾಡುತ್ತೇವೆ ಎಂದು ಭರವಸೆ ನೀಡುತ್ತೇನೆ‘ ಎಂದು ಅವರು ಹೇಳಿದ್ದಾರೆ.

ಜಗತ್ತಿನ ಶೇ 40 ರಷ್ಟು ಸಂ‍ಪನ್ಮೂಲ, ನಿರ್ಮಾಣ ವಲಯಕ್ಕೆ ಖರ್ಚಾಗುತ್ತದೆ. ಸಂಪನ್ಮೂಲಗಳ ವೆಚ್ಚವನ್ನು ಕಡಿಮೆ ಮಾಡಲು ಮತ್ತು ನಿರ್ಮಾಣದ ಗುಣಮಟ್ಟವನ್ನು ಸುಧಾರಿಸಲು ನಾವು ಗಮನ ಹರಿಸುತ್ತೇವೆ. ನಿರ್ಮಾಣಕ್ಕೆ ಸಿಮೆಂಟ್ ಮತ್ತು ಉಕ್ಕು ಪ್ರಮುಖ ಅಂಶಗಳಾಗಿವೆ. ನಿರ್ಮಾಣದಲ್ಲಿ ನಾವು ಉಕ್ಕಿಗೆ ಬದಲಾಗಿ ಪರ್ಯಾಯ ವಸ್ತು ಬಳಸಲು ಗರಿಷ್ಠ ಪ್ರಯತ್ನ ಪಡುತ್ತಿದ್ದೇವೆ ಎಂದಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

17 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

18 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

18 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

18 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

22 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

23 hours ago