Featured

2024ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಕ್ಷ ಸೋಲುವುದನ್ನು ನಾನು ನೋಡಲು ಬಯಸುತ್ತೇನೆ : ಮಮತಾ ಬ್ಯಾನರ್ಜಿ – VIshwanews24

2024ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಕ್ಷ ಸೋಲುವುದನ್ನು ನಾನು ನೋಡಲು ಬಯಸುತ್ತೇನೆ : ಮಮತಾ ಬ್ಯಾನರ್ಜಿ – VIshwanews24

ಕೋಲ್ಕತ್ತಾ : 2024ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಕ್ಷ ಸೋಲುವುದನ್ನು ನಾನು ನೋಡಲು ಬಯಸುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಚುನಾವಣೆಗೆ ಮುನ್ನ ಅವರು ತಮ್ಮ ಮೊದಲ ಸಾರ್ವಜನಿಕ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.

ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “2021ರ ಪಶ್ಚಿಮ ಬಂಗಾಳ ಚುನಾವಣೆಯ ಸಮಯದಲ್ಲಿ, ಮಾಧ್ಯಮಗಳು ಬಿಜೆಪಿ ಅಧಿಕಾರಕ್ಕೆ ಬರುತ್ತವೆ ಎಂಬಂತೆ ವರ್ತಿಸಿದವು ಇದರಿಂದ ಜನರು ಭಯಭೀತರಾಗಿದ್ದರು, ಆದರೆ ಜನರ ಆದೇಶವು ಅದನ್ನು ಬದಲಾಯಿಸಿತು. ಬಂಗಾಳ ಇಂದು ಏನು ಯೋಚಿಸುತ್ತಿದೆಯೋ, ಭಾರತ ಅದನ್ನು ನಾಳೆ ಯೋಚಿಸುತ್ತದೆ.ನಾವು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಏನಾಯಿತೋ ಅದೇ ಲೋಕಸಭಾ ಚುನಾವಣೆಯಲ್ಲೂ ಆಗಲಿದೆ ಎಂದು ಹೇಳಿದರು.

ನಾವು ಗೋವಾದಲ್ಲಿ ಹೊಸ ಘಟಕ ತೆರೆದಿದ್ದೇವೆ. ತ್ರಿಪುರಾದಲ್ಲೂ ನಾವು ವಿಸ್ತರಿಸಿದ್ದೇವೆ. ತೃಣಮೂಲ ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷವು ಬಂಗಾಳದಲ್ಲಿ ಏನೆಲ್ಲಾ ಮಾಡುತ್ತಿದೆ ಎಂಬುದನ್ನು ತೋರಿಸಲು ವಿವಿಧ ರಾಜ್ಯಗಳಿಗೆ ಹೋಗುತ್ತಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago