Featured

2025ರ ನಂತರ ಪಾಕಿಸ್ತಾನ ಭಾರತದ ಭಾಗವಾಗಲಿದೆ : ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ – Vishwanews24

ನವದೆಹಲಿ: 2025ರ ನಂತರ ಪಾಕಿಸ್ತಾನ ಭಾರತದ ಭಾಗವಾಗಲಿದೆ ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿದ್ದಾರೆ.

1947 ಕ್ಕಿಂತ ಮೊದಲು ಪಾಕಿಸ್ತಾನ ಭಾರತದ ಭಾಗವಾಗಿತ್ತು.2025 ರಲ್ಲಿ ಮತ್ತೊಮ್ಮೆ ಪಾಕಿಸ್ತಾನ ಭಾರತದ ಭಾಗವಾಗಲಿದೆಯೆಂದು ಹೇಳಿದ್ದಾರೆ. ನಂತರ ನೀವು ಲಾಹೋರ್ ಕರಾಚಿಯಲ್ಲಿ ಮನೆಯನ್ನು ಖರೀದಿಸಬಹುದು. ವ್ಯಾಪರ ಮಾಡಬಹುದು ಎಂದು ಹೇಳಿಕೆ ನೀಡಿದ್ದಾರೆ.

ಈ ಬಾರಿಯ ಸರಕಾರ ಕಾಶ್ಮೀರದಲ್ಲಿ ತನ್ನ ಬಲಿಷ್ಠ ಹೆಜ್ಜೆ ಮುಂದಿಟ್ಟಿದೆ. ಮುಂದಿನ ದಿನಗಳಲ್ಲಿ ಅಖಂಡ ಭಾರತ ನಮ್ಮದಾಗಲಿದೆ. ಅದರಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಎಲ್ಲವೂ ನಮ್ಮದಾಗಲಿದೆಯೆಂಬ ಹೇಳಿಕೆಯನ್ನು ನೀಡಿದ್ದಾರೆ.

ಯೂರೋಪಿಯನ್ ಯೂನಿಯನ್ ತರ ಅಖಂಡ ಭಾರತ ಸಹ ನಿರ್ಮಾಣವಾಗಲಿದ್ದು ಇನ್ನು ದೆಹಲಿಯಲ್ಲೇ ಕುಳಿತು ಬಾಂಗ್ಲಾದೇಶದಲ್ಲಿ ಸರ್ಕಾರ ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಯೆಂದು ಇಂದ್ರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago