ಬೆಂಗಳೂರು: 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಹೆಚ್ಡಿಕೆ ಅವರು ಸಂಸದರಾಗಿ ಕೇಂದ್ರದಲ್ಲಿ ಇರಲಿ ಎಂದು ಮಾಜಿ ಸಚಿವ ಲಕ್ಷ್ಮಣ್ ಸವದಿ ತಿರುಗೇಟು ನೀಡಿದರು.
2028ಕ್ಕೆ ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂಬ ಹೆಚ್ಡಿಕೆ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರು ಅದನ್ನೇ ಹೇಳಬೇಕು. ಪಾಪ ಅವರಿಗೆ ಬೇರೆ ಏನು ಹೇಳೋಕೂ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
2028ಕ್ಕೆ ನಾವೇ ಬರುತ್ತೀವಿ ಅಂತ ಅವರು ಹೇಳ್ತಾರೆ. ಮತ್ತೆ ನಾವೇ ಬರುತ್ತೀವಿ ಅಂತ ನಾವು ಹೇಳ್ತೀವಿ. ಕುಮಾರಸ್ವಾಮಿ ಅವರು ನಿರಂತರವಾಗಿ ಕೇಂದ್ರದಲ್ಲಿ ಇರಲಿ. ರಾಜ್ಯದಲ್ಲಿ 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಹೀಗಾಗಿ ರಾಜ್ಯಕ್ಕೆ ನೀವು ಬರೋದು ಬೇಡ. ಎಂಪಿ ಆಗಿಯೇ ಇರಿ ಎಂದು ಹೇಳಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…