Featured

21-01-2022 : ಇಂದಿನ ದಿನ ಭವಿಷ್ಯ -Vishwanews24

21-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನ ಸಂಪಾದನೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ, ಆರ್ಥಿಕ ಸಹಾಯ ಮತ್ತು ಅನುಕೂಲ.

ವೃಷಭ: ಪತ್ರ ವ್ಯವಹಾರ ನೋಂದಣಿ, ಉದ್ಯೋಗ ಲಭಿಸಿ ನೆಮ್ಮದಿ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ದುಶ್ಚಟಗಳಿಗೆ ಬಲಿ, ಸ್ನೇಹಿತರು ದರ್ಪ, ಅಧಿಕಾರ ಚಲಾಯಿಸುವರು, ಆರ್ಥಿಕ ಸಹಾಯ.

ಕಟಕ: ಆಸ್ತಿ ಒಲಿಯುವುದು, ಮಾನಸಿಕ ನೆಮ್ಮದಿ, ಬಹುದಿನಗಳ ಕನಸು ಈಡೇರುವುದು.

ಸಿಂಹ: ಉದ್ಯೋಗ ಲಾಭ, ಸ್ತ್ರೀಯರು ಶತ್ರುಗಳಾಗುವರು, ಸ್ವಪ್ರಯತ್ನದಿಂದ ಯಶಸ್ಸು.

ಕನ್ಯಾ: ಲಾಭದ ಪ್ರಮಾಣ ಕುಂಠಿತ, ಹೆಣ್ಣುಮಕ್ಕಳ ಆಗಮನ, ಮಾತಿನಿಂದ ಸಮಸ್ಯೆ ದೂರ, ಮಾನಸಿಕ ಕಿರಿಕಿರಿ.

ತುಲಾ: ಅಧಿಕ ಲಾಭ, ಧನಾಗಮನ ಮತ್ತು ಅನುಕೂಲ, ಸಹೋದರರಿಂದ ನೋವು.

ವೃಶ್ಚಿಕ: ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಸಾಲಗಾರರ ಕಾಟ, ಬಂಧು ಬಾಂಧವರಿಂದ ನಷ್ಟ.

ಧನಸು: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಕೋರ್ಟ್ ಮೆಟ್ಟಿಲೇರುವ ಸಂಭವ.

ಮಕರ: ಆಕಸ್ಮಿಕ ಧನಾಗಮನ, ಗುಪ್ತ ಇಚ್ಚೆಗಳಿಂದ ತೊಂದರೆ, ಸ್ತ್ರೀಯರಿಂದ ಮೋಸ.

ಕುಂಭ: ಸಂಗಾತಿ ಶತ್ರು ಆಗುವರು, ಮೋಜು ಮಸ್ತಿಯಿಂದ ತೊಂದರೆ, ಬುದ್ಧಿಹೀನರಾಗಿ ವರ್ತಿಸುವಿರಿ.

ಮೀನ: ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ತೊಂದರೆ, ದೂರ ಪ್ರಯಾಣದ ಸನ್ನಿವೇಶ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

12 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

12 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

12 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago