ಮೇಷ: ಅಧಿಕ ಧನ ಸಂಪಾದನೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ, ಆರ್ಥಿಕ ಸಹಾಯ ಮತ್ತು ಅನುಕೂಲ.
ವೃಷಭ: ಪತ್ರ ವ್ಯವಹಾರ ನೋಂದಣಿ, ಉದ್ಯೋಗ ಲಭಿಸಿ ನೆಮ್ಮದಿ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ದುಶ್ಚಟಗಳಿಗೆ ಬಲಿ, ಸ್ನೇಹಿತರು ದರ್ಪ, ಅಧಿಕಾರ ಚಲಾಯಿಸುವರು, ಆರ್ಥಿಕ ಸಹಾಯ.
ಕಟಕ: ಆಸ್ತಿ ಒಲಿಯುವುದು, ಮಾನಸಿಕ ನೆಮ್ಮದಿ, ಬಹುದಿನಗಳ ಕನಸು ಈಡೇರುವುದು.
ಸಿಂಹ: ಉದ್ಯೋಗ ಲಾಭ, ಸ್ತ್ರೀಯರು ಶತ್ರುಗಳಾಗುವರು, ಸ್ವಪ್ರಯತ್ನದಿಂದ ಯಶಸ್ಸು.
ಕನ್ಯಾ: ಲಾಭದ ಪ್ರಮಾಣ ಕುಂಠಿತ, ಹೆಣ್ಣುಮಕ್ಕಳ ಆಗಮನ, ಮಾತಿನಿಂದ ಸಮಸ್ಯೆ ದೂರ, ಮಾನಸಿಕ ಕಿರಿಕಿರಿ.
ತುಲಾ: ಅಧಿಕ ಲಾಭ, ಧನಾಗಮನ ಮತ್ತು ಅನುಕೂಲ, ಸಹೋದರರಿಂದ ನೋವು.
ವೃಶ್ಚಿಕ: ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಸಾಲಗಾರರ ಕಾಟ, ಬಂಧು ಬಾಂಧವರಿಂದ ನಷ್ಟ.
ಧನಸು: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಕೋರ್ಟ್ ಮೆಟ್ಟಿಲೇರುವ ಸಂಭವ.
ಮಕರ: ಆಕಸ್ಮಿಕ ಧನಾಗಮನ, ಗುಪ್ತ ಇಚ್ಚೆಗಳಿಂದ ತೊಂದರೆ, ಸ್ತ್ರೀಯರಿಂದ ಮೋಸ.
ಕುಂಭ: ಸಂಗಾತಿ ಶತ್ರು ಆಗುವರು, ಮೋಜು ಮಸ್ತಿಯಿಂದ ತೊಂದರೆ, ಬುದ್ಧಿಹೀನರಾಗಿ ವರ್ತಿಸುವಿರಿ.
ಮೀನ: ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ತೊಂದರೆ, ದೂರ ಪ್ರಯಾಣದ ಸನ್ನಿವೇಶ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…