Featured

21-01-2022 : ಇಂದಿನ ದಿನ ಭವಿಷ್ಯ -Vishwanews24

21-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನ ಸಂಪಾದನೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ, ಆರ್ಥಿಕ ಸಹಾಯ ಮತ್ತು ಅನುಕೂಲ.

ವೃಷಭ: ಪತ್ರ ವ್ಯವಹಾರ ನೋಂದಣಿ, ಉದ್ಯೋಗ ಲಭಿಸಿ ನೆಮ್ಮದಿ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ದುಶ್ಚಟಗಳಿಗೆ ಬಲಿ, ಸ್ನೇಹಿತರು ದರ್ಪ, ಅಧಿಕಾರ ಚಲಾಯಿಸುವರು, ಆರ್ಥಿಕ ಸಹಾಯ.

ಕಟಕ: ಆಸ್ತಿ ಒಲಿಯುವುದು, ಮಾನಸಿಕ ನೆಮ್ಮದಿ, ಬಹುದಿನಗಳ ಕನಸು ಈಡೇರುವುದು.

ಸಿಂಹ: ಉದ್ಯೋಗ ಲಾಭ, ಸ್ತ್ರೀಯರು ಶತ್ರುಗಳಾಗುವರು, ಸ್ವಪ್ರಯತ್ನದಿಂದ ಯಶಸ್ಸು.

ಕನ್ಯಾ: ಲಾಭದ ಪ್ರಮಾಣ ಕುಂಠಿತ, ಹೆಣ್ಣುಮಕ್ಕಳ ಆಗಮನ, ಮಾತಿನಿಂದ ಸಮಸ್ಯೆ ದೂರ, ಮಾನಸಿಕ ಕಿರಿಕಿರಿ.

ತುಲಾ: ಅಧಿಕ ಲಾಭ, ಧನಾಗಮನ ಮತ್ತು ಅನುಕೂಲ, ಸಹೋದರರಿಂದ ನೋವು.

ವೃಶ್ಚಿಕ: ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಸಾಲಗಾರರ ಕಾಟ, ಬಂಧು ಬಾಂಧವರಿಂದ ನಷ್ಟ.

ಧನಸು: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಕೋರ್ಟ್ ಮೆಟ್ಟಿಲೇರುವ ಸಂಭವ.

ಮಕರ: ಆಕಸ್ಮಿಕ ಧನಾಗಮನ, ಗುಪ್ತ ಇಚ್ಚೆಗಳಿಂದ ತೊಂದರೆ, ಸ್ತ್ರೀಯರಿಂದ ಮೋಸ.

ಕುಂಭ: ಸಂಗಾತಿ ಶತ್ರು ಆಗುವರು, ಮೋಜು ಮಸ್ತಿಯಿಂದ ತೊಂದರೆ, ಬುದ್ಧಿಹೀನರಾಗಿ ವರ್ತಿಸುವಿರಿ.

ಮೀನ: ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ತೊಂದರೆ, ದೂರ ಪ್ರಯಾಣದ ಸನ್ನಿವೇಶ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago