Featured

21 -02 – 2022  : ಇಂದಿನ ದಿನ ಭವಿಷ್ಯ-Vishwanews24

21 – 02 – 2022  : ಇಂದಿನ ದಿನ ಭವಿಷ್ಯ-Vishwanews24

ಮೇಷ : ಈ ದಿನವು ನಿಮಗೆ ಉತ್ತಮವಾಗಿ ಇರಲಿದೆ. ನೀವು ಅಂದುಕೊಂಡ ಕಾರ್ಯಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಲಿದ್ದೀರಿ.

ವೃಷಭ : ಯಾವುದೇ ಕೆಲಸವನ್ನು ಆರಂಭಿಸುವ ಮುನ್ನವೇ ನಕಾರಾತ್ಮಕವಾಗಿ ಚಿಂತಿಸುವುದನ್ನು ಬಿಟ್ಟುಬಿಡಿ.

ಮಿಥುನ : ಇನ್ನೊಬ್ಬರ ಜೊತೆ ಸೇರಿ ಮಾಡುವ ಎಲ್ಲಾ ಕೆಲಸಗಳಲ್ಲೂ ನೀವಿಂದು ಯಶಸ್ಸು ಕಾಣುವಿರಿ.

ಕಟಕ : ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ಸೇರಿ ಪ್ರವಾಸಿ ತಾಣಗಳಿಗೆ ತೆರಳಲಿದ್ದೀರಿ. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವಿರಿ.

ಸಿಂಹ : ಎದುರಾಳಿಗಳನ್ನು ಸೋಲಿಸುವಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ಹೊಸ ಸ್ನೇಹಿತರು ನಿಮಗೆ ಸಿಗಲಿದ್ದಾರೆ. ಹಣಕಾಸಿನ ಸ್ಥಿತಿ ಉತ್ತಮವಾಗಿ ಇರಲಿದೆ.

ಕನ್ಯಾ : ನಿಮ್ಮ ನಡವಳಿಕೆಗಳಿಂದ ಸಾರ್ವಜನಿಕ ಜೀವನದಲ್ಲಿ ಗೌರವವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ಸಂಗಾತಿಯು ನಿಮ್ಮೆಲ್ಲ ಪ್ರಯತ್ನಗಳಿಗೆ ಸಂಯಮದಿಂದ ಸಾಥ್​ ನೀಡಲಿದ್ದಾರೆ.

ತುಲಾ : ತಂದೆಯ ಮಾತುಗಳು ನಿಮ್ಮ ಮನಸ್ಸಿಗೆ ಚುಚ್ಚಲಿದೆ. ಆದರೂ ಕೋಪದ ಕೈಗೆ ಬುದ್ಧಿ ನೀಡಬೇಡಿ. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ.

ವೃಶ್ಚಿಕ : ಬೇರೆಯವರ ಸಹಾಯ ಪಡೆದು ಅಂದುಕೊಂಡಿದ್ದನ್ನು ಸಾಧಿಸಲಿದ್ದೀರಿ. ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಸ್ನೇಹಿತ ಹೆಗಲಾಗಲಿದ್ದಾನೆ.

ಧನು : ನಿಮ್ಮ ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗುವಂತಹ ಘಟನೆಯೊಂದು ನಡೆಯಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಅನಗತ್ಯ ವಿವಾದ ಉಂಟಾಗಬಹುದು.

ಮಕರ : ಹೊಸ ಉದ್ಯಮ ಆರಂಭಿಸಿರುವ ನೀವು ಇದರಲ್ಲಿ ಲಾಭ ಪಡೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.

ಕುಂಭ : ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ನೀವು ಚಿಂತೆಗೀಡಾಗಲಿದ್ದೀರಿ. ಈ ಸಂದರ್ಭದಲ್ಲಿ ಪಿತ್ರಾರ್ಜಿತ ಆಸ್ತಿ ನಿಮ್ಮ ಉಪಯೋಗಕ್ಕೆ ಬರಲಿದೆ.

ಮೀನ : ಕುಟುಂಬಸ್ಥರೊಂದಿಗೆ ಇಂದು ಉತ್ತಮವಾಗಿ ಸಮಯ ಕಳೆಯಲಿದ್ದೀರಿ. ಹೊಸ ಯೋಜನೆಗಳಿಗೆ ಹಣ ಹೂಡಿಕೆ ಮಾಡಲು ಇದು ಉತ್ತಮ ದಿನವಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 hour ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago