ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಸ್ನೇಹಿತರಿಂದ ಸಹಾಯ, ಉನ್ನತ ಸ್ಥಾನಮಾನ ಗೌರವ, ಮನಶಾಂತಿ.
ವೃಷಭ: ಅನಾರೋಗ್ಯ, ಶೀತ ಸಂಬಂಧ ರೋಗಗಳು, ಮಾನಸಿಕ ಒತ್ತಡ, ಅಧಿಕ ಖರ್ಚು
ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ಗಣ್ಯ ವ್ಯಕ್ತಿಯೊಬ್ಬರ ಭೇಟಿ, ಉದ್ಯೋಗದಲ್ಲಿ ಬಡ್ತಿ
ಕಟಕ: ಪಾಪ ಬುದ್ಧಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ,
ಸಿಂಹ: ಕಾರ್ಯ ವಿಕಲ್ಪ, ಅಶಾಂತಿ, ಅನ್ಯ ಜನರಲ್ಲಿ ದ್ವೇಷ, ದೂರ ಪ್ರಯಾಣ ಸಾಧ್ಯತೆ
ಕನ್ಯಾ: ಈ ದಿನ ಭಯಭೀತಿ ನಿವಾರಣೆ, ಮನಶಾಂತಿ,ಗುರು ಹಿರಿಯರಲ್ಲಿ ಭಕ್ತಿ,
ತಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅಕಾಲ ಭೋಜನ, ಬಂಧುಗಳಲ್ಲಿ ಕಲಹ,
ವೃಶ್ಚಿಕ: ಸಲ್ಲದ ಅಪವಾದ, ದುಷ್ಟಬುದ್ಧಿ, ದಾಯಾದಿಗಳಲ್ಲಿ ಕಲಹ, ಅಧಿಕ ಖರ್ಚು
ಧನಸ್ಸು: ವೃಥಾ ತಿರುಗಾಟ, ವ್ಯಾಪಾರದಲ್ಲಿ ಅಲ್ಪ ಲಾಭ, ವಿದ್ಯಾಭಿವೃದ್ಧಿ,
ಮಕರ: ಆಕಸ್ಮಿಕ ಧನಲಾಭ, ವಿವಾಹ ಯೋಗ, , ರಾಜಕೀಯ ಕ್ಷೇತ್ರದಲ್ಲಿ ಮನ್ನಡೆ
ಕುಂಭ: ಉದ್ಯೋಗದಲ್ಲಿ ತೊಂದರೆ, ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ
ಮೀನ: ನೀಚ ಜನರ ಸಹವಾಸ, ಅಧಿಕಾರಿಗಳಲ್ಲಿ ಕಲಹ, ಆರ್ಥಿಕ ಪರಿಸ್ಥಿತಿ ಏರುಪೇರು
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…