Featured

21-06-2021 : ಇಂದಿನ ದಿನ ಭವಿಷ್ಯ -Vishwanews24

21-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಸ್ನೇಹಿತರಿಂದ ಸಹಾಯ, ಉನ್ನತ ಸ್ಥಾನಮಾನ ಗೌರವ, ಮನಶಾಂತಿ.

ವೃಷಭ: ಅನಾರೋಗ್ಯ, ಶೀತ ಸಂಬಂಧ ರೋಗಗಳು, ಮಾನಸಿಕ ಒತ್ತಡ, ಅಧಿಕ ಖರ್ಚು

ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ಗಣ್ಯ ವ್ಯಕ್ತಿಯೊಬ್ಬರ ಭೇಟಿ, ಉದ್ಯೋಗದಲ್ಲಿ ಬಡ್ತಿ

ಕಟಕ: ಪಾಪ ಬುದ್ಧಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ,

ಸಿಂಹ: ಕಾರ್ಯ ವಿಕಲ್ಪ, ಅಶಾಂತಿ, ಅನ್ಯ ಜನರಲ್ಲಿ ದ್ವೇಷ, ದೂರ ಪ್ರಯಾಣ ಸಾಧ್ಯತೆ

ಕನ್ಯಾ: ಈ ದಿನ ಭಯಭೀತಿ ನಿವಾರಣೆ, ಮನಶಾಂತಿ,ಗುರು ಹಿರಿಯರಲ್ಲಿ ಭಕ್ತಿ,

ತಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅಕಾಲ ಭೋಜನ, ಬಂಧುಗಳಲ್ಲಿ ಕಲಹ,

ವೃಶ್ಚಿಕ: ಸಲ್ಲದ ಅಪವಾದ, ದುಷ್ಟಬುದ್ಧಿ, ದಾಯಾದಿಗಳಲ್ಲಿ ಕಲಹ, ಅಧಿಕ ಖರ್ಚು

ಧನಸ್ಸು: ವೃಥಾ ತಿರುಗಾಟ, ವ್ಯಾಪಾರದಲ್ಲಿ ಅಲ್ಪ ಲಾಭ, ವಿದ್ಯಾಭಿವೃದ್ಧಿ,

ಮಕರ: ಆಕಸ್ಮಿಕ ಧನಲಾಭ, ವಿವಾಹ ಯೋಗ, , ರಾಜಕೀಯ ಕ್ಷೇತ್ರದಲ್ಲಿ ಮನ್ನಡೆ

ಕುಂಭ: ಉದ್ಯೋಗದಲ್ಲಿ ತೊಂದರೆ, ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ

ಮೀನ: ನೀಚ ಜನರ ಸಹವಾಸ, ಅಧಿಕಾರಿಗಳಲ್ಲಿ ಕಲಹ, ಆರ್ಥಿಕ ಪರಿಸ್ಥಿತಿ ಏರುಪೇರು

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

1 hour ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago