ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಸ್ನೇಹಿತರಿಂದ ಸಹಾಯ, ಉನ್ನತ ಸ್ಥಾನಮಾನ ಗೌರವ, ಮನಶಾಂತಿ.
ವೃಷಭ: ಅನಾರೋಗ್ಯ, ಶೀತ ಸಂಬಂಧ ರೋಗಗಳು, ಮಾನಸಿಕ ಒತ್ತಡ, ಅಧಿಕ ಖರ್ಚು
ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ಗಣ್ಯ ವ್ಯಕ್ತಿಯೊಬ್ಬರ ಭೇಟಿ, ಉದ್ಯೋಗದಲ್ಲಿ ಬಡ್ತಿ
ಕಟಕ: ಪಾಪ ಬುದ್ಧಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ,
ಸಿಂಹ: ಕಾರ್ಯ ವಿಕಲ್ಪ, ಅಶಾಂತಿ, ಅನ್ಯ ಜನರಲ್ಲಿ ದ್ವೇಷ, ದೂರ ಪ್ರಯಾಣ ಸಾಧ್ಯತೆ
ಕನ್ಯಾ: ಈ ದಿನ ಭಯಭೀತಿ ನಿವಾರಣೆ, ಮನಶಾಂತಿ,ಗುರು ಹಿರಿಯರಲ್ಲಿ ಭಕ್ತಿ,
ತಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅಕಾಲ ಭೋಜನ, ಬಂಧುಗಳಲ್ಲಿ ಕಲಹ,
ವೃಶ್ಚಿಕ: ಸಲ್ಲದ ಅಪವಾದ, ದುಷ್ಟಬುದ್ಧಿ, ದಾಯಾದಿಗಳಲ್ಲಿ ಕಲಹ, ಅಧಿಕ ಖರ್ಚು
ಧನಸ್ಸು: ವೃಥಾ ತಿರುಗಾಟ, ವ್ಯಾಪಾರದಲ್ಲಿ ಅಲ್ಪ ಲಾಭ, ವಿದ್ಯಾಭಿವೃದ್ಧಿ,
ಮಕರ: ಆಕಸ್ಮಿಕ ಧನಲಾಭ, ವಿವಾಹ ಯೋಗ, , ರಾಜಕೀಯ ಕ್ಷೇತ್ರದಲ್ಲಿ ಮನ್ನಡೆ
ಕುಂಭ: ಉದ್ಯೋಗದಲ್ಲಿ ತೊಂದರೆ, ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ
ಮೀನ: ನೀಚ ಜನರ ಸಹವಾಸ, ಅಧಿಕಾರಿಗಳಲ್ಲಿ ಕಲಹ, ಆರ್ಥಿಕ ಪರಿಸ್ಥಿತಿ ಏರುಪೇರು
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…