Featured

21-07-2021 : ಇಂದಿನ ದಿನ ಭವಿಷ್ಯ -Vishwanews24

21-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಾನುಕೂಲ, ಮಿತ್ರರಲ್ಲಿ ಸ್ನೇಹ ವೃದ್ಧಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಪರರಿಗೆ ಉಪಕಾರ ಮಾಡುವಿರಿ, ಸುಖ ಭೋಜನ.

ವೃಷಭ: ಕುಟುಂಬ ಸೌಖ್ಯ, ಸಂತಾನ ಪ್ರಾಪ್ತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯಭೀತಿ ನಿವಾರಣೆ.

ಮಿಥುನ: ಪ್ರಭಾವಿ ವ್ಯಕ್ತಿಗಳು ಭೇಟಿ, ಭೂಲಾಭ, ಪೂಜಾ ಕೈಂಕರ್ಯಗಳಲ್ಲಿ ಭಾಗಿ, ಮಹಿಳೆಯರಿಗೆ ವಸ್ತ್ರಾಭರಣ ಪ್ರಾಪ್ತಿ, ಮನಶಾಂತಿ.

ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯ ಅಭಿವೃದ್ಧಿ, ವಾಹನ ಖರೀದಿ,ವಿವಾಹ ಯೋಗ, ಮಾತಾಪಿತೃರಲ್ಲಿ ಪ್ರೀತಿ.

ಸಿಂಹ: ವ್ಯಾಪಾರದಲ್ಲಿ ಆದಾಯ, ದ್ರವ್ಯಲಾಭ, ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ.

ಕನ್ಯಾ: ರಾಜ ಸನ್ಮಾನ,ವಾಹನ ಖರೀದಿ, ಕುಟುಂಬದಲ್ಲಿ ಪ್ರೀತಿ-ವಾತ್ಸಲ್ಯ, ಸುಖ ಭೋಜನ, ಅಮೂಲ್ಯ ವಸ್ತುಗಳ ಖರೀದಿ.

ತುಲಾ: ಮಾನಸಿಕ ಅಶಾಂತಿ, ವಿಪರೀತ ವ್ಯಸನ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ವ್ಯಾಪಾರದಲ್ಲಿ ದೃಷ್ಟಿ ದೋಷದಿಂದ ತೊಂದರೆ.

ವೃಶ್ಚಿಕ: ಉತ್ತಮ ಪ್ರಗತಿ, ಶುಭಕಾರ್ಯಗಳಲ್ಲಿ ಭಾಗಿ, ಸ್ಥಳ ಬದಲಾವಣೆ, ಭ್ರಾತೃಗಳಿಂದ ತೊಂದರೆ.

ಧನಸು: ಕೆಲಸ ಕಾರ್ಯಗಳಲ್ಲಿ ಪ್ರಗತಿ, ದೇವತಾ ಕಾರ್ಯಗಳಲ್ಲಿ ಭಾಗಿ, ಶುಭ ಸುದ್ದಿ ಕೇಳುವಿರಿ, ಉತ್ತಮ ಪ್ರಗತಿ,ಧನ ಲಾಭ.

ಮಕರ: ಆದಾಯಕ್ಕಿಂತ ಖರ್ಚು ಜಾಸ್ತಿ, ಭೂವ್ಯವಹಾರಗಳಲ್ಲಿ ಅಲ್ಪ ಲಾಭ, ಶತ್ರು ಬಾಧೆ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ.

ಕುಂಭ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮನಕ್ಲೇಷ, ಅಕಾಲ ಭೋಜನ, ಕೆಲಸದಲ್ಲಿ ಒತ್ತಡ.

ಮೀನ: ಸ್ತ್ರೀಸೌಖ್ಯ, ಅನಿರೀಕ್ಷಿತ ಖರ್ಚು, ಪುಣ್ಯಕ್ಷೇತ್ರ ದರ್ಶನ, ಆಲಸ್ಯ ಮನೋಭಾವ, ಆಕಸ್ಮಿಕ ಧನಲಾಭ, ಶ್ರಮಕ್ಕೆ ತಕ್ಕ ಫಲ.

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

17 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

26 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

41 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

56 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago