ಮೇಷ: ಕುಟುಂಬ ಸೌಖ್ಯ, ಸ್ವಲ್ಪ ಪ್ರಯತ್ನ ಪಟ್ಟರೆ ಉತ್ತಮ ಫಲ, ಕುತಂತ್ರದಿಂದ ಹಣಕಾಸು ಸಂಪಾದನೆ.
ವೃಷಭ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಋಣಭಾದೆ, ಸಾಧಾರಣ ಲಾಭ, ಪರಸ್ತ್ರೀಯರಿಂದ ತೊಂದರೆ, ದೃಷ್ಟಿ ದೋಷ.
ಮಿಥುನ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಸಂಗದಲ್ಲಿ ಹಿನ್ನಡೆ, ಕೋಪ ಜಾಸ್ತಿ, ಗುಪ್ತಾಂಗ ರೋಗಗಳು.
ಕಟಕ: ಮಾತಿನಿಂದ ಅನರ್ಥ, ವಿದೇಶಗಳಿಂದ ಬೋಧನೆ, ಮಾನಸಿಕ ವ್ಯಥೆ, ನೆಮ್ಮದಿ ಇಲ್ಲದ ಜೀವನ.
ಸಿಂಹ: ಹೊಸ ಅವಕಾಶಗಳು, ಕಾರ್ಯಸಾಧನೆಗಾಗಿ ತಿರುಗಾಟ, ಮನಶಾಂತಿ, ಮನೆಯಲ್ಲಿ ಸಂತಸ, ಭೂ ವ್ಯವಹಾರದಲ್ಲಿ ಲಾಭ.
ಕನ್ಯಾ: ಸೇವಕ ವರ್ಗದಿಂದ ತೊಂದರೆ, ಚಂಚಲ ಮನಸ್ಸು, ಅಧಿಕ ಲಾಭ, ಸಮಸ್ಯೆಗಳು ಬಗೆಹರಿಯುತ್ತವೆ.
ತುಲಾ: ವಿನಾಕಾರಣ ನಿಂದನೆ, ಕೋಪ, ಸ್ತ್ರೀಯರಿಗೆ ತೊಂದರೆ, ಶತ್ರು ಭಾದೆ, ನಗದು ವ್ಯವಹಾರಗಳಲ್ಲಿ ಎಚ್ಚರ.
ವೃಶ್ಚಿಕ: ರಫ್ತು ವ್ಯವಹಾರದವರಿಗೆ ನಷ್ಟ, ಮಕ್ಕಳಿಂದ ಶುಭ ಸುದ್ದಿ, ಮನಃಶಾಂತಿ, ಚೋರಭಯ, ಹಿರಿಯರ ಸಹಾಯ.
ಧನಸ್ಸು: ಯತ್ನ ಕಾರ್ಯಗಳಲ್ಲಿ ವಿಳಂಬ, ಶ್ರಮವಹಿಸಿ ಕೆಲಸ ಮಾಡಿ, ಪರರಿಗೆ ಸಹಾಯ, ಅಕಾಲ ಭೋಜನ.
ಮಕರ: ವಿವಾದಗಳಿಂದ ದೂರವಿರಿ, ಮನಸ್ಸಿನಲ್ಲಿ ಗೊಂದಲ, ಹಣ ವ್ಯಯ, ವಿಪರೀತ ವ್ಯಸನ, ಆರೋಗ್ಯದಲ್ಲಿ ವ್ಯತ್ಯಾಸ.
ಕುಂಭ: ಮಿತ್ರರಿಂದ ನಂಬಿಕೆ ದ್ರೋಹ, ಅನಾರೋಗ್ಯ, ತಾಳ್ಮೆ ಅಗತ್ಯ, ಮನಕ್ಲೇಷ, ಉದ್ಯೋಗದಲ್ಲಿ ಬಡ್ತಿ,ವಿದ್ಯಾಭ್ಯಾಸದಲ್ಲಿ ಪ್ರಗತಿ.
ಮೀನ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ನಂಬಿಕೆ ದ್ರೋಹ, ಅಪವಾದ, ಅನಾವಶ್ಯಕ ಖರ್ಚಿನಿಂದ ದೂರವಿರಿ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…