Featured

21-09-2021 : ಇಂದಿನ ದಿನ ಭವಿಷ್ಯ  -Vishwanews24

21-09-2021 : ಇಂದಿನ ದಿನ ಭವಿಷ್ಯ  -Vishwanews24

ಮೇಷ: ಕುಟುಂಬ ಸೌಖ್ಯ, ಸ್ವಲ್ಪ ಪ್ರಯತ್ನ ಪಟ್ಟರೆ ಉತ್ತಮ ಫಲ, ಕುತಂತ್ರದಿಂದ ಹಣಕಾಸು ಸಂಪಾದನೆ.

ವೃಷಭ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಋಣಭಾದೆ, ಸಾಧಾರಣ ಲಾಭ, ಪರಸ್ತ್ರೀಯರಿಂದ ತೊಂದರೆ, ದೃಷ್ಟಿ ದೋಷ.

ಮಿಥುನ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಸಂಗದಲ್ಲಿ ಹಿನ್ನಡೆ, ಕೋಪ ಜಾಸ್ತಿ, ಗುಪ್ತಾಂಗ ರೋಗಗಳು.

ಕಟಕ: ಮಾತಿನಿಂದ ಅನರ್ಥ, ವಿದೇಶಗಳಿಂದ ಬೋಧನೆ, ಮಾನಸಿಕ ವ್ಯಥೆ, ನೆಮ್ಮದಿ ಇಲ್ಲದ ಜೀವನ.

ಸಿಂಹ: ಹೊಸ ಅವಕಾಶಗಳು, ಕಾರ್ಯಸಾಧನೆಗಾಗಿ ತಿರುಗಾಟ, ಮನಶಾಂತಿ, ಮನೆಯಲ್ಲಿ ಸಂತಸ, ಭೂ ವ್ಯವಹಾರದಲ್ಲಿ ಲಾಭ.

ಕನ್ಯಾ: ಸೇವಕ ವರ್ಗದಿಂದ ತೊಂದರೆ, ಚಂಚಲ ಮನಸ್ಸು, ಅಧಿಕ ಲಾಭ, ಸಮಸ್ಯೆಗಳು ಬಗೆಹರಿಯುತ್ತವೆ.

ತುಲಾ: ವಿನಾಕಾರಣ ನಿಂದನೆ, ಕೋಪ, ಸ್ತ್ರೀಯರಿಗೆ ತೊಂದರೆ, ಶತ್ರು ಭಾದೆ, ನಗದು ವ್ಯವಹಾರಗಳಲ್ಲಿ ಎಚ್ಚರ.

ವೃಶ್ಚಿಕ: ರಫ್ತು ವ್ಯವಹಾರದವರಿಗೆ ನಷ್ಟ, ಮಕ್ಕಳಿಂದ ಶುಭ ಸುದ್ದಿ, ಮನಃಶಾಂತಿ, ಚೋರಭಯ, ಹಿರಿಯರ ಸಹಾಯ.

ಧನಸ್ಸು: ಯತ್ನ ಕಾರ್ಯಗಳಲ್ಲಿ ವಿಳಂಬ, ಶ್ರಮವಹಿಸಿ ಕೆಲಸ ಮಾಡಿ, ಪರರಿಗೆ ಸಹಾಯ, ಅಕಾಲ ಭೋಜನ.

ಮಕರ: ವಿವಾದಗಳಿಂದ ದೂರವಿರಿ, ಮನಸ್ಸಿನಲ್ಲಿ ಗೊಂದಲ, ಹಣ ವ್ಯಯ, ವಿಪರೀತ ವ್ಯಸನ, ಆರೋಗ್ಯದಲ್ಲಿ ವ್ಯತ್ಯಾಸ.

ಕುಂಭ: ಮಿತ್ರರಿಂದ ನಂಬಿಕೆ ದ್ರೋಹ, ಅನಾರೋಗ್ಯ, ತಾಳ್ಮೆ ಅಗತ್ಯ, ಮನಕ್ಲೇಷ, ಉದ್ಯೋಗದಲ್ಲಿ ಬಡ್ತಿ,ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮೀನ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ನಂಬಿಕೆ ದ್ರೋಹ, ಅಪವಾದ, ಅನಾವಶ್ಯಕ ಖರ್ಚಿನಿಂದ ದೂರವಿರಿ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago