ಮೇಷ: ಕುಟುಂಬ ಸೌಖ್ಯ, ಸ್ವಲ್ಪ ಪ್ರಯತ್ನ ಪಟ್ಟರೆ ಉತ್ತಮ ಫಲ, ಕುತಂತ್ರದಿಂದ ಹಣಕಾಸು ಸಂಪಾದನೆ.
ವೃಷಭ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಋಣಭಾದೆ, ಸಾಧಾರಣ ಲಾಭ, ಪರಸ್ತ್ರೀಯರಿಂದ ತೊಂದರೆ, ದೃಷ್ಟಿ ದೋಷ.
ಮಿಥುನ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಸಂಗದಲ್ಲಿ ಹಿನ್ನಡೆ, ಕೋಪ ಜಾಸ್ತಿ, ಗುಪ್ತಾಂಗ ರೋಗಗಳು.
ಕಟಕ: ಮಾತಿನಿಂದ ಅನರ್ಥ, ವಿದೇಶಗಳಿಂದ ಬೋಧನೆ, ಮಾನಸಿಕ ವ್ಯಥೆ, ನೆಮ್ಮದಿ ಇಲ್ಲದ ಜೀವನ.
ಸಿಂಹ: ಹೊಸ ಅವಕಾಶಗಳು, ಕಾರ್ಯಸಾಧನೆಗಾಗಿ ತಿರುಗಾಟ, ಮನಶಾಂತಿ, ಮನೆಯಲ್ಲಿ ಸಂತಸ, ಭೂ ವ್ಯವಹಾರದಲ್ಲಿ ಲಾಭ.
ಕನ್ಯಾ: ಸೇವಕ ವರ್ಗದಿಂದ ತೊಂದರೆ, ಚಂಚಲ ಮನಸ್ಸು, ಅಧಿಕ ಲಾಭ, ಸಮಸ್ಯೆಗಳು ಬಗೆಹರಿಯುತ್ತವೆ.
ತುಲಾ: ವಿನಾಕಾರಣ ನಿಂದನೆ, ಕೋಪ, ಸ್ತ್ರೀಯರಿಗೆ ತೊಂದರೆ, ಶತ್ರು ಭಾದೆ, ನಗದು ವ್ಯವಹಾರಗಳಲ್ಲಿ ಎಚ್ಚರ.
ವೃಶ್ಚಿಕ: ರಫ್ತು ವ್ಯವಹಾರದವರಿಗೆ ನಷ್ಟ, ಮಕ್ಕಳಿಂದ ಶುಭ ಸುದ್ದಿ, ಮನಃಶಾಂತಿ, ಚೋರಭಯ, ಹಿರಿಯರ ಸಹಾಯ.
ಧನಸ್ಸು: ಯತ್ನ ಕಾರ್ಯಗಳಲ್ಲಿ ವಿಳಂಬ, ಶ್ರಮವಹಿಸಿ ಕೆಲಸ ಮಾಡಿ, ಪರರಿಗೆ ಸಹಾಯ, ಅಕಾಲ ಭೋಜನ.
ಮಕರ: ವಿವಾದಗಳಿಂದ ದೂರವಿರಿ, ಮನಸ್ಸಿನಲ್ಲಿ ಗೊಂದಲ, ಹಣ ವ್ಯಯ, ವಿಪರೀತ ವ್ಯಸನ, ಆರೋಗ್ಯದಲ್ಲಿ ವ್ಯತ್ಯಾಸ.
ಕುಂಭ: ಮಿತ್ರರಿಂದ ನಂಬಿಕೆ ದ್ರೋಹ, ಅನಾರೋಗ್ಯ, ತಾಳ್ಮೆ ಅಗತ್ಯ, ಮನಕ್ಲೇಷ, ಉದ್ಯೋಗದಲ್ಲಿ ಬಡ್ತಿ,ವಿದ್ಯಾಭ್ಯಾಸದಲ್ಲಿ ಪ್ರಗತಿ.
ಮೀನ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ನಂಬಿಕೆ ದ್ರೋಹ, ಅಪವಾದ, ಅನಾವಶ್ಯಕ ಖರ್ಚಿನಿಂದ ದೂರವಿರಿ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…