Featured

21-09-2021 : ಇಂದಿನ ದಿನ ಭವಿಷ್ಯ  -Vishwanews24

21-09-2021 : ಇಂದಿನ ದಿನ ಭವಿಷ್ಯ  -Vishwanews24

ಮೇಷ: ಕುಟುಂಬ ಸೌಖ್ಯ, ಸ್ವಲ್ಪ ಪ್ರಯತ್ನ ಪಟ್ಟರೆ ಉತ್ತಮ ಫಲ, ಕುತಂತ್ರದಿಂದ ಹಣಕಾಸು ಸಂಪಾದನೆ.

ವೃಷಭ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಋಣಭಾದೆ, ಸಾಧಾರಣ ಲಾಭ, ಪರಸ್ತ್ರೀಯರಿಂದ ತೊಂದರೆ, ದೃಷ್ಟಿ ದೋಷ.

ಮಿಥುನ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಸಂಗದಲ್ಲಿ ಹಿನ್ನಡೆ, ಕೋಪ ಜಾಸ್ತಿ, ಗುಪ್ತಾಂಗ ರೋಗಗಳು.

ಕಟಕ: ಮಾತಿನಿಂದ ಅನರ್ಥ, ವಿದೇಶಗಳಿಂದ ಬೋಧನೆ, ಮಾನಸಿಕ ವ್ಯಥೆ, ನೆಮ್ಮದಿ ಇಲ್ಲದ ಜೀವನ.

ಸಿಂಹ: ಹೊಸ ಅವಕಾಶಗಳು, ಕಾರ್ಯಸಾಧನೆಗಾಗಿ ತಿರುಗಾಟ, ಮನಶಾಂತಿ, ಮನೆಯಲ್ಲಿ ಸಂತಸ, ಭೂ ವ್ಯವಹಾರದಲ್ಲಿ ಲಾಭ.

ಕನ್ಯಾ: ಸೇವಕ ವರ್ಗದಿಂದ ತೊಂದರೆ, ಚಂಚಲ ಮನಸ್ಸು, ಅಧಿಕ ಲಾಭ, ಸಮಸ್ಯೆಗಳು ಬಗೆಹರಿಯುತ್ತವೆ.

ತುಲಾ: ವಿನಾಕಾರಣ ನಿಂದನೆ, ಕೋಪ, ಸ್ತ್ರೀಯರಿಗೆ ತೊಂದರೆ, ಶತ್ರು ಭಾದೆ, ನಗದು ವ್ಯವಹಾರಗಳಲ್ಲಿ ಎಚ್ಚರ.

ವೃಶ್ಚಿಕ: ರಫ್ತು ವ್ಯವಹಾರದವರಿಗೆ ನಷ್ಟ, ಮಕ್ಕಳಿಂದ ಶುಭ ಸುದ್ದಿ, ಮನಃಶಾಂತಿ, ಚೋರಭಯ, ಹಿರಿಯರ ಸಹಾಯ.

ಧನಸ್ಸು: ಯತ್ನ ಕಾರ್ಯಗಳಲ್ಲಿ ವಿಳಂಬ, ಶ್ರಮವಹಿಸಿ ಕೆಲಸ ಮಾಡಿ, ಪರರಿಗೆ ಸಹಾಯ, ಅಕಾಲ ಭೋಜನ.

ಮಕರ: ವಿವಾದಗಳಿಂದ ದೂರವಿರಿ, ಮನಸ್ಸಿನಲ್ಲಿ ಗೊಂದಲ, ಹಣ ವ್ಯಯ, ವಿಪರೀತ ವ್ಯಸನ, ಆರೋಗ್ಯದಲ್ಲಿ ವ್ಯತ್ಯಾಸ.

ಕುಂಭ: ಮಿತ್ರರಿಂದ ನಂಬಿಕೆ ದ್ರೋಹ, ಅನಾರೋಗ್ಯ, ತಾಳ್ಮೆ ಅಗತ್ಯ, ಮನಕ್ಲೇಷ, ಉದ್ಯೋಗದಲ್ಲಿ ಬಡ್ತಿ,ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮೀನ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ನಂಬಿಕೆ ದ್ರೋಹ, ಅಪವಾದ, ಅನಾವಶ್ಯಕ ಖರ್ಚಿನಿಂದ ದೂರವಿರಿ.

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

4 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

10 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

15 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

22 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

32 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago