Featured

21-12-2021 : ಇಂದಿನ ದಿನ ಭವಿಷ್ಯ -Vishwanews24

21-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಇಂದು ನಿಮ್ಮ ಕೌಟುಂಬಿಕ ಪರಿಸ್ಥಿತಿ ಉತ್ತಮವಾಗಿ ಇರಲಿದೆ. ಸಂಗಾತಿಯ ಮೇಲೆ ಬೇಸರ ಮೂಡುವಂತಹ ಘಟನೆಯೊಂದು ನಡೆಯಲಿದೆ.

ವೃಷಭ : ನಿಮ್ಮ ಬಹಳ ವರ್ಷಗಳ ಕಾಯುವಿಕೆಗೆ ಇಂದು ಉತ್ತರ ಸಿಗಲಿದೆ.ಅಂದುಕೊಂಡಿದ್ದನ್ನು ಸಾಧಿಸಿದ ಖುಷಿಯಲ್ಲಿ ತೇಲಲಿದ್ದೀರಿ.

ಮಿಥುನ : ಚಿಕ್ಕ ಚಿಕ್ಕದಕ್ಕೂ ಕೋಪ ಮಾಡಿಕೊಳ್ಳುವುದನ್ನು ನಿಯಂತ್ರಿಸಿ. ಇಲ್ಲವಾದಲ್ಲಿ ಸಾರ್ವಜನಿಕ ಜೀವನದಲ್ಲಿ ನೀವು ಹೊಂದಿಕೊಂಡು ಹೋಗಲು ಸಾಧ್ಯವಿಲ್ಲ. .

ಕಟಕ : ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಸ್ನೇಹಿತರು ನೆರವಾಗಲಿದ್ದಾರೆ. ಇದರಿಂದ ನಿಮ್ಮ ತಲೆಯ ಮೇಲಿರುವ ಬಹುದೊಡ್ಡ ಭಾರವು ಇಳಿಯಲಿದೆ.

ಸಿಂಹ : ಸಂಗಾತಿಯು ನಿಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಬಿಡುತ್ತಿಲ್ಲವೆಂದು ಕೊರಗಲಿದ್ದೀರಿ. ಇದೇ ನಿಮ್ಮ ದಾಂಪತ್ಯ ಜೀವನದಲ್ಲಿ ಅಂತರ ಉಂಟು ಮಾಡಬಹುದು.

ಕನ್ಯಾ : ನಂಬಿಕೆ ಇದೆ ಎಂದ ಮಾತ್ರಕ್ಕೆ ಪ್ರಶ್ನಿಸಲೇಬಾರದು ಎಂದೇನಿಲ್ಲ. ನಿಮಗೆ ತಪ್ಪು ಎನಿಸಿದ್ದನ್ನು ಪ್ರಶ್ನೆ ಮಾಡುವ ಗುಣವನ್ನು ರೂಢಿಸಿಕೊಳ್ಳಿ. ಮಕ್ಕಳಿಂದ ಶುಭ ವಾರ್ತೆಯನ್ನು ಕೇಳಲಿದ್ದೀರಿ.

ತುಲಾ : ಕೊಟ್ಟ ಮಾತಿಗೆ ಕಟ್ಟು ಬಿದ್ದು ನಿಮ್ಮಿಷ್ಟಗಳನ್ನು ಬಲಿಕೊಡುವ ಪ್ರಸಂಗ ಎದುರಾದೀತು. ಇಂದು ಹಲ್ಲು ನೋವಿನ ಸಮಸ್ಯೆ ನಿಮ್ಮನ್ನು ಅತಿಯಾಗಿ ಭಾದಿಸಲಿದೆ.

ವೃಶ್ಚಿಕ : ಕಚೇರಿ ಕೆಲಸದ ನಿಮಿತ್ತ ನಿಮಗೆ ವಿದೇಶ ಪ್ರಯಾಣದ ಅವಕಾಶ ಎದುರಾಗಲಿದೆ. ಪೋಷಕರು ತೀರ್ಥಯಾತ್ರೆಗೆ ತೆರಳುವ ಬಗ್ಗೆ ಇಂದು ನಿಮ್ಮೊಡನೆ ಚರ್ಚಿಸಲಿದ್ದಾರೆ.

ಧನು : ಕೆಲವೊಂದು ಪ್ರಯಾಣ ನಿಮಗೆ ಉಪಯುಕ್ತ ಎಂದು ಸಾಬೀತಾಗಲಿದೆ. ಆರ್ಥಿಕ ಸಂಕಷ್ಟಗಳನ್ನು ನಿವಾರಿಸಲು ಹೊಸ ಮಾರ್ಗಗಳನ್ನು ಹುಡುಕಲಿದ್ದೀರಿ.

ಮಕರ : ಲೌಕಿಕ ಜೀವನಕ್ಕಿಂತ ಆಧ್ಯಾತ್ಮ ಜೀವನದ ಕಡೆ ನಿಮ್ಮ ಮನಸ್ಸು ವಾಲಲಿದೆ. ಆಸೆ ಈಡೇರಿಸದ ಹಿನ್ನೆಲೆಯಲ್ಲಿ ನಿಮ್ಮ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಬಹುದು.

ಕುಂಭ : ಇಂದು ನೀವು ಕಚೇರಿಯನ್ನು ಬದಲಾಯಿಸುತ್ತಿದ್ದೀರಿ. ಇದರಿಂದ ನಿಮಗೆ ಮುಂದಿನ ದಿನಗಳಲ್ಲಿ ಒಳಿತೇ ಆಗಲಿದೆ.

ಮೀನ : ಸಂಬಳ ಪಡೆಯುವ ಜನರು ಇಂದು ಒಳ್ಳೆಯ ಸುದ್ದಿಯನ್ನು ಕೇಳಲಿದ್ದೀರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

59 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

1 hour ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

1 hour ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

2 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago