Featured

22 -01-2022 : ಇಂದಿನ ದಿನ ಭವಿಷ್ಯ -Vishwanews24

22 -01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಹಣದ ಸಂಪಾದನೆ ವಿಚಾರದಲ್ಲಿ ಹೊಸ ಮಾರ್ಗವೊಂದು ಸಿಗಲಿದೆ. ಸಾಲಗಾರರ ಕಾಟ ತಪ್ಪಿದ್ದಲ್ಲ. ಹೊಸ ವಾಹನ ಖರೀದಿ ಮಾಡಲಿದ್ದೀರಿ.

ವೃಷಭ : ಸಹೋದರರ ಆರ್ಥಿಕ ಸಂಕಷ್ಟಕ್ಕೆ ನೀವು ನೆರವಾಗಲಿದ್ದೀರಿ.ಇದರಿಂದ ನಿಮ್ಮ ಪೋಷಕರು ನಿಮ್ಮ ಮೇಲೆ ಹೆಮ್ಮೆ ಪಡೆಲಿದ್ದಾರೆ. ಕುಟುಂಬಸ್ಥರ ಜೊತೆ ಕುಲದೇವರ ದರ್ಶನಕ್ಕೆ ತೆರಳಲಿದ್ದೀರಿ.

ಮಿಥುನ : ಆಸ್ತಿ ವಿಚಾರದಲ್ಲಿ ಮತ್ತಷ್ಟು ಗೋಜಲುಗಳು ಮುಂದುವರಿಯಲಿದೆ. ಮಕ್ಕಳು ನಿಮ್ಮ ಮೇಲೆ ಮುನಿಸಿಕೊಳ್ಳಲಿದ್ದಾರೆ.

ಕಟಕ : ಈ ದಿನವನ್ನು ನೀವು ಸಂತೋಷದಿಂದ ಕಳೆಯಲಿದ್ದೀರಿ. ಪರಸ್ತ್ರೀಯರೊಂದಿಗೆ ಮಾತನಾಡುವಾಗ ಎಚ್ಚರಿಕೆ ಇರಲಿದೆ.

ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.

ಕನ್ಯಾ : ಇಂದು ನಿಮ್ಮ ಮನಸ್ಸಿಗೆ ನೋವಾಗುವಂತಹ ಘಟನೆಯೊಂದು ಜರುಗಲಿದೆ. ಸ್ತ್ರೀಯರು ಇಂದು ಆರೋಗ್ಯದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿ ಇರಬೇಕು.

ತುಲಾ: ಬಹಳ ದಿನಗಳ ಹಿಂದೆ ಕಳೆದುಕೊಂಡ ವಸ್ತುವೊಂದು ನಿಮಗೆ ವಾಪಸ್​ ಸಿಗಲಿದೆ. ದುರ್ಜನರ ಸಹವಾಸದಿಂದ ನಿಮ್ಮ ಹೆಸರು ಸಾರ್ವಜನಿಕ ವಲಯದಲ್ಲಿ ಕೆಡಲಿದೆ.

ವೃಶ್ಚಿಕ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.

ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.

ಮಕರ : ಸಹೋದರರಿಂದ ನಿಮಗೆ ಅನುಕೂಲ ಇರಲಿದೆ. ಮಕ್ಕಳ ಸಾಧನೆ ನಿಮ್ಮ ಕೀರ್ತಿಯನ್ನು ಹೆಚ್ಚಿಸಲಿದೆ. ಸ್ತ್ರೀಯರು ತಮ್ಮ ಕಾರ್ಯಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಲಿದ್ದಾರೆ.

ಕುಂಭ : ವಿದ್ಯಾರ್ಥಿಗಳಿಗೆ ಗುರುವಿನ ಅನುಗ್ರಹದಿಂದ ಎಲ್ಲವೂ ಒಳಿತಾಗಲಿದೆ. ನಿಮ್ಮ ಆಶೋತ್ತರಗಳು ಈಡೇರಬೇಕು ಅಂದರೆ ರುದ್ರಾಭಿಷೇಕ ಮಾಡಬೇಕು.

ಮೀನ : ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರದಲ್ಲಿ ನೀವು ಅಸಮಾಧಾನಗೊಳ್ಳಲಿದ್ದೀರಿ. ಕಚೇರಿಯಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ ಮುಂದುವರಿಯಲಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

15 hours ago