Featured

22 -01-2022 : ಇಂದಿನ ದಿನ ಭವಿಷ್ಯ -Vishwanews24

22 -01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಹಣದ ಸಂಪಾದನೆ ವಿಚಾರದಲ್ಲಿ ಹೊಸ ಮಾರ್ಗವೊಂದು ಸಿಗಲಿದೆ. ಸಾಲಗಾರರ ಕಾಟ ತಪ್ಪಿದ್ದಲ್ಲ. ಹೊಸ ವಾಹನ ಖರೀದಿ ಮಾಡಲಿದ್ದೀರಿ.

ವೃಷಭ : ಸಹೋದರರ ಆರ್ಥಿಕ ಸಂಕಷ್ಟಕ್ಕೆ ನೀವು ನೆರವಾಗಲಿದ್ದೀರಿ.ಇದರಿಂದ ನಿಮ್ಮ ಪೋಷಕರು ನಿಮ್ಮ ಮೇಲೆ ಹೆಮ್ಮೆ ಪಡೆಲಿದ್ದಾರೆ. ಕುಟುಂಬಸ್ಥರ ಜೊತೆ ಕುಲದೇವರ ದರ್ಶನಕ್ಕೆ ತೆರಳಲಿದ್ದೀರಿ.

ಮಿಥುನ : ಆಸ್ತಿ ವಿಚಾರದಲ್ಲಿ ಮತ್ತಷ್ಟು ಗೋಜಲುಗಳು ಮುಂದುವರಿಯಲಿದೆ. ಮಕ್ಕಳು ನಿಮ್ಮ ಮೇಲೆ ಮುನಿಸಿಕೊಳ್ಳಲಿದ್ದಾರೆ.

ಕಟಕ : ಈ ದಿನವನ್ನು ನೀವು ಸಂತೋಷದಿಂದ ಕಳೆಯಲಿದ್ದೀರಿ. ಪರಸ್ತ್ರೀಯರೊಂದಿಗೆ ಮಾತನಾಡುವಾಗ ಎಚ್ಚರಿಕೆ ಇರಲಿದೆ.

ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.

ಕನ್ಯಾ : ಇಂದು ನಿಮ್ಮ ಮನಸ್ಸಿಗೆ ನೋವಾಗುವಂತಹ ಘಟನೆಯೊಂದು ಜರುಗಲಿದೆ. ಸ್ತ್ರೀಯರು ಇಂದು ಆರೋಗ್ಯದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿ ಇರಬೇಕು.

ತುಲಾ: ಬಹಳ ದಿನಗಳ ಹಿಂದೆ ಕಳೆದುಕೊಂಡ ವಸ್ತುವೊಂದು ನಿಮಗೆ ವಾಪಸ್​ ಸಿಗಲಿದೆ. ದುರ್ಜನರ ಸಹವಾಸದಿಂದ ನಿಮ್ಮ ಹೆಸರು ಸಾರ್ವಜನಿಕ ವಲಯದಲ್ಲಿ ಕೆಡಲಿದೆ.

ವೃಶ್ಚಿಕ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.

ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.

ಮಕರ : ಸಹೋದರರಿಂದ ನಿಮಗೆ ಅನುಕೂಲ ಇರಲಿದೆ. ಮಕ್ಕಳ ಸಾಧನೆ ನಿಮ್ಮ ಕೀರ್ತಿಯನ್ನು ಹೆಚ್ಚಿಸಲಿದೆ. ಸ್ತ್ರೀಯರು ತಮ್ಮ ಕಾರ್ಯಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಲಿದ್ದಾರೆ.

ಕುಂಭ : ವಿದ್ಯಾರ್ಥಿಗಳಿಗೆ ಗುರುವಿನ ಅನುಗ್ರಹದಿಂದ ಎಲ್ಲವೂ ಒಳಿತಾಗಲಿದೆ. ನಿಮ್ಮ ಆಶೋತ್ತರಗಳು ಈಡೇರಬೇಕು ಅಂದರೆ ರುದ್ರಾಭಿಷೇಕ ಮಾಡಬೇಕು.

ಮೀನ : ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರದಲ್ಲಿ ನೀವು ಅಸಮಾಧಾನಗೊಳ್ಳಲಿದ್ದೀರಿ. ಕಚೇರಿಯಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ ಮುಂದುವರಿಯಲಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago