Featured

22-02-2022 : ಇಂದಿನ ದಿನ ಭವಿಷ್ಯ -Vishwanews24

22-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಯತ್ನ ಕಾರ್ಯಗಳಲ್ಲಿ ವಿಳಂಬ, ಅಧಿಕವಾದ ಖರ್ಚು, ಸ್ತ್ರೀ ವಿಚಾರದಲ್ಲಿ ಎಚ್ಚರ, ವ್ಯವಹಾರದಲ್ಲಿ ತೊಂದರೆ, ಮಾನಸಿಕ ವ್ಯಥೆ, ಶರೀರದಲ್ಲಿ ತಳಮಳ.

ವೃಷಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಅಕಾಲ ಭೋಜನ, ವಿವಾಹ ಯೋಗ, ಆತ್ಮೀಯರಿಂದ ಸಹಾಯ, ಸ್ಥಿರಾಸ್ತಿಯಿಂದ ಲಾಭ.

ಮಿಥುನ : ಬಂಧುಮಿತ್ರರ ಭೇಟಿ, ಅನ್ಯ ಜನರಲ್ಲಿ ವೈಮನಸ್ಸು, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ನೆಮ್ಮದಿ ಇಲ್ಲದ ಜೀವನ, ಮಾಡುವ ಕೆಲಸದಲ್ಲಿ ಹಿನ್ನಡೆ.

ಕಟಕ : ವಿದ್ಯಾಭ್ಯಾಸಕ್ಕೆ ತೊಂದರೆ, ದಾಯಾದಿಗಳ ಕಲಹ, ಆತ್ಮೀಯರೊಂದಿಗೆ ಮನಸ್ತಾಪ, ಶತ್ರುಗಳ ಬಾಧೆ,ನೌಕರಿಯಲ್ಲಿ ತೊಂದರೆ, ವಾಹನ ಖರೀದಿ ಯೋಗ.

ಸಿಂಹ : ಷೇರು ವ್ಯವಹಾರಗಳಲ್ಲಿ ಎಚ್ಚರ, ಕಾರ್ಯಸಾಧನೆಗಾಗಿ ಅಲೆದಾಟ, ಚಿನ್ನಾಭರಣ ಯೋಗ, ಅಧಿಕಾರ-ಪ್ರಾಪ್ತಿ, ಸ್ಥಿರಾಸ್ತಿ ಕಳೆದುಕೊಳ್ಳುವ ಪರಿಸ್ಥಿತಿ.

ಕನ್ಯಾ : ಭೋಗವಸ್ತು ಪ್ರಪ್ತಿ, ದಂಡ ಕಟ್ಟುವ ಪ್ರಸಂಗ, ಸುಖ ಭೋಜನ ಪ್ರಾಪ್ತಿ, ಹಣಕಾಸು ಸಮಸ್ಯೆ,ಅತಿಯಾದ ನಿದ್ರೆ, ಆಲಸ್ಯ ಮನೋಭಾವ.

ತುಲಾ : ವಾಹನದಿಂದ ಲಾಭ, ಶರೀರದಲ್ಲಿ ಆತಂಕ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಮಕ್ಕಳಿಂದ ತೊಂದರೆ, ಮಿತ್ರರಿಂದ ಸಹಾಯ.

ವೃಶ್ಚಿಕ : ಹಣಕಾಸು ತೊಂದರೆ, ಮನಸ್ಸಿನಲ್ಲಿ ನಾನಾ ಚಿಂತೆ, ಮಿತ್ರರಿಂದ ಅಪಮಾನ, ಮನಸ್ಸಿಗೆ ಅಶಾಂತಿ, ಅಪಘಾತವಾಗುವ ಸಾಧ್ಯತೆ, ಅಶುಭ ಫಲ.

ಧನಸ್ಸು : ಟ್ರಾವೆಲ್ಸ್ ನವರಿಗೆ ಲಾಭ, ಕೃಷಿಕರಿಗೆ ಉತ್ತಮ ಆದಾಯ, ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಅಮೂಲ್ಯ ವಸ್ತುಗಳ ಖರೀದಿ, ಈ ದಿನ ಶುಭ ಫಲ.

ಮಕರ : ಇಷ್ಟಾರ್ಥಗಳು ಸಿದ್ಧಿಸುವುದು, ಕೋರ್ಟ್ ಕೆಲಸಗಳಲ್ಲಿ ಜಯ, ಕೀರ್ತಿ ಪ್ರತಿಷ್ಠೆ ಗೌರವ ಪ್ರಾಪ್ತಿ, ಮನೆಗೆ ಹಿರಿಯರ ಆಗಮನ, ಕೆಲಸ ಕಾರ್ಯಗಳಲ್ಲಿ ಜಯ.

ಕುಂಭ : ಕೆಲಸಕಾರ್ಯಗಳಲ್ಲಿ ಪ್ರಗತಿ, ಆತ್ಮೀಯರಿಂದ ವಿರೋಧ, ಪರಿಶ್ರಮಕ್ಕೆ ತಕ್ಕ ಫಲ, ಪರನಿಂದ ಧನಸಹಾಯ, ದೈವ ಚಿಂತನೆ ಮಾಡುವುದು.

ಮೀನ : ಸ್ಥಿರಾಸ್ತಿ ಲಾಭ, ನಂಬಿದ ಜನರಿಂದ ಮೋಸ, ಸ್ಥಳ ಬದಲಾವಣೆ, ನಾನಾ ವಿಚಾರಗಳಲ್ಲಿ ಆಸಕ್ತಿ, ನೀಚ ಜನರ ಸಹವಾಸ, ವ್ಯವಹಾರಗಳಲ್ಲಿ ಎಚ್ಚರ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

6 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago