Featured

22-02-2022 : ಇಂದಿನ ದಿನ ಭವಿಷ್ಯ -Vishwanews24

22-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಯತ್ನ ಕಾರ್ಯಗಳಲ್ಲಿ ವಿಳಂಬ, ಅಧಿಕವಾದ ಖರ್ಚು, ಸ್ತ್ರೀ ವಿಚಾರದಲ್ಲಿ ಎಚ್ಚರ, ವ್ಯವಹಾರದಲ್ಲಿ ತೊಂದರೆ, ಮಾನಸಿಕ ವ್ಯಥೆ, ಶರೀರದಲ್ಲಿ ತಳಮಳ.

ವೃಷಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಅಕಾಲ ಭೋಜನ, ವಿವಾಹ ಯೋಗ, ಆತ್ಮೀಯರಿಂದ ಸಹಾಯ, ಸ್ಥಿರಾಸ್ತಿಯಿಂದ ಲಾಭ.

ಮಿಥುನ : ಬಂಧುಮಿತ್ರರ ಭೇಟಿ, ಅನ್ಯ ಜನರಲ್ಲಿ ವೈಮನಸ್ಸು, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ನೆಮ್ಮದಿ ಇಲ್ಲದ ಜೀವನ, ಮಾಡುವ ಕೆಲಸದಲ್ಲಿ ಹಿನ್ನಡೆ.

ಕಟಕ : ವಿದ್ಯಾಭ್ಯಾಸಕ್ಕೆ ತೊಂದರೆ, ದಾಯಾದಿಗಳ ಕಲಹ, ಆತ್ಮೀಯರೊಂದಿಗೆ ಮನಸ್ತಾಪ, ಶತ್ರುಗಳ ಬಾಧೆ,ನೌಕರಿಯಲ್ಲಿ ತೊಂದರೆ, ವಾಹನ ಖರೀದಿ ಯೋಗ.

ಸಿಂಹ : ಷೇರು ವ್ಯವಹಾರಗಳಲ್ಲಿ ಎಚ್ಚರ, ಕಾರ್ಯಸಾಧನೆಗಾಗಿ ಅಲೆದಾಟ, ಚಿನ್ನಾಭರಣ ಯೋಗ, ಅಧಿಕಾರ-ಪ್ರಾಪ್ತಿ, ಸ್ಥಿರಾಸ್ತಿ ಕಳೆದುಕೊಳ್ಳುವ ಪರಿಸ್ಥಿತಿ.

ಕನ್ಯಾ : ಭೋಗವಸ್ತು ಪ್ರಪ್ತಿ, ದಂಡ ಕಟ್ಟುವ ಪ್ರಸಂಗ, ಸುಖ ಭೋಜನ ಪ್ರಾಪ್ತಿ, ಹಣಕಾಸು ಸಮಸ್ಯೆ,ಅತಿಯಾದ ನಿದ್ರೆ, ಆಲಸ್ಯ ಮನೋಭಾವ.

ತುಲಾ : ವಾಹನದಿಂದ ಲಾಭ, ಶರೀರದಲ್ಲಿ ಆತಂಕ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಮಕ್ಕಳಿಂದ ತೊಂದರೆ, ಮಿತ್ರರಿಂದ ಸಹಾಯ.

ವೃಶ್ಚಿಕ : ಹಣಕಾಸು ತೊಂದರೆ, ಮನಸ್ಸಿನಲ್ಲಿ ನಾನಾ ಚಿಂತೆ, ಮಿತ್ರರಿಂದ ಅಪಮಾನ, ಮನಸ್ಸಿಗೆ ಅಶಾಂತಿ, ಅಪಘಾತವಾಗುವ ಸಾಧ್ಯತೆ, ಅಶುಭ ಫಲ.

ಧನಸ್ಸು : ಟ್ರಾವೆಲ್ಸ್ ನವರಿಗೆ ಲಾಭ, ಕೃಷಿಕರಿಗೆ ಉತ್ತಮ ಆದಾಯ, ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಅಮೂಲ್ಯ ವಸ್ತುಗಳ ಖರೀದಿ, ಈ ದಿನ ಶುಭ ಫಲ.

ಮಕರ : ಇಷ್ಟಾರ್ಥಗಳು ಸಿದ್ಧಿಸುವುದು, ಕೋರ್ಟ್ ಕೆಲಸಗಳಲ್ಲಿ ಜಯ, ಕೀರ್ತಿ ಪ್ರತಿಷ್ಠೆ ಗೌರವ ಪ್ರಾಪ್ತಿ, ಮನೆಗೆ ಹಿರಿಯರ ಆಗಮನ, ಕೆಲಸ ಕಾರ್ಯಗಳಲ್ಲಿ ಜಯ.

ಕುಂಭ : ಕೆಲಸಕಾರ್ಯಗಳಲ್ಲಿ ಪ್ರಗತಿ, ಆತ್ಮೀಯರಿಂದ ವಿರೋಧ, ಪರಿಶ್ರಮಕ್ಕೆ ತಕ್ಕ ಫಲ, ಪರನಿಂದ ಧನಸಹಾಯ, ದೈವ ಚಿಂತನೆ ಮಾಡುವುದು.

ಮೀನ : ಸ್ಥಿರಾಸ್ತಿ ಲಾಭ, ನಂಬಿದ ಜನರಿಂದ ಮೋಸ, ಸ್ಥಳ ಬದಲಾವಣೆ, ನಾನಾ ವಿಚಾರಗಳಲ್ಲಿ ಆಸಕ್ತಿ, ನೀಚ ಜನರ ಸಹವಾಸ, ವ್ಯವಹಾರಗಳಲ್ಲಿ ಎಚ್ಚರ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

21 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

21 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

21 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

21 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago