ಮೇಷ: ಸಂಬಂಧಿಗಳಿಂದ ಪಿತೂರಿ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ನಿಗಾ ಇರಲಿ.
ವೃಷಭ: ಮಾನಹಾನಿ, ಆರೋಗ್ಯದಲ್ಲಿ ಏರುಪೇರು, ಮಾತೃವಿನೊಂದಿಗೆ ಕಲಹ, ಹಿರಿಯರ ಉಪದೇಶದಿಂದ ಮನಶಾಂತಿ.
ಮಿಥುನ: ಕುಟುಂಬದಲ್ಲಿ ಅನರ್ಥವಾಗುವ ಸಾಧ್ಯತೆ, ಶತ್ರು ಬಾಧೆ, ವಾಹನ ಚಾಲಕರು ಜಾಗ್ರತೆವಹಿಸಿ.
ಕಟಕ: ತೀರ್ಥಕ್ಷೇತ್ರ ಯಾತ್ರೆ ಸಾಧ್ಯತೆ, ಶೀತ ಸಂಬಂಧ ರೋಗಗಳು, ಚಂಚಲ ಮನಸ್ಸು,ಪರಸ್ಥಳ ವಾಸ.
ಸಿಂಹ: ಆಲಸಿ ಮನೋಭಾವ, ಸಹೋದ್ಯೋಗಿಗಳಿಂದ ಕಲಹ, ದಾಂಪತ್ಯದಲ್ಲಿ ವಿರಸ,ಅಧಿಕ ಖರ್ಚು.
ಕನ್ಯಾ: ನೀಚ ಜನರಿಂದ ತೊಂದರೆ, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಇಷ್ಟಾರ್ಥಸಿದ್ಧಿ.
ತುಲಾ: ಮಾನಸಿಕ ವೇದನೆ, ಹಿತಶತ್ರುಗಳಿಂದ ತೊಂದರೆ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಮಕ್ಕಳಿಂದ ಬೋಧನೆ.
ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಯತ್ನ ಕೆಲಸದಲ್ಲಿ ವಿಘ್ನ, ಶತ್ರುಗಳ ಜಾಲಕ್ಕೆ ಬೀಳುವಿರಿ, ಅನಾರೋಗ್ಯ.
ಧನಸ್ಸು: ಉದ್ಯೋಗದಲ್ಲಿ ಅಭಿವೃದ್ಧಿ, ವಾದ-ವಿವಾದಗಳಲ್ಲಿ ಭಾಗಿ, ದೂರ ಪ್ರಯಾಣ, ಹಿತಶತ್ರುಗಳಿಂದ ತೊಂದರೆ.
ಮಕರ: ತಾಳ್ಮೆ ಅಗತ್ಯ, ಅನ್ಯ ಜನರಲ್ಲಿ ದ್ವೇಷ, ರೋಗಬಾಧೆ, ಅಕಾಲ ಭೋಜನ, ಹೊಸ ಸಮಸ್ಯೆಗಳು.
ಕುಂಭ: ಅಧಿಕ ಖರ್ಚು, ಅಲ್ಪ ಆದಾಯ, ಎಲ್ಲಿ ಹೋದರೂ ಅಶಾಂತಿ, ಕೆಲಸ ಕಾರ್ಯಗಳಲ್ಲಿ ಕಲಹ.
ಮೀನ: ಭೂಲಾಭ, ಮಾತಾಪಿತರಲ್ಲಿ ವಾತ್ಸಲ್ಯ, ಆಕಸ್ಮಿಕ ಧನಲಾಭ, ಪರರಿಂದ ಸಹಾಯ, ಮನಃಶಾಂತಿ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…