ಮೇಷ: ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು, ಹಿರಿಯರ ಮಾರ್ಗದರ್ಶನ
ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಅಸಭ್ಯ ವರ್ತನೆಗಳು, ಜೂಜು ರೇಸ್ ಲಾಟರಿಗಳಿಂದ ನಷ್ಟ
ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸಕಾರ್ಯಗಳಲ್ಲಿ ಹಿನ್ನಡೆ, ದೈಹಿಕ ಅಸಮತೋಲನದಿಂದ ಸಮಸ್ಯೆಗಳು
ಕಟಕ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ಅಲಂಕಾರಿಕ ವಸ್ತುಗಳಿಂದ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ, ಆರ್ಥಿಕ ಸಂಕಷ್ಟ,ಸ್ವಂತ ಕೆಲಸಗಳಲ್ಲಿ ಸೋಲು
ಸಿಂಹ: ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ, ಪತ್ರ ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ
ಕನ್ಯಾ: ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ ಬರುವ ಆತಂಕ, ಆರ್ಥಿಕ ಸಹಾಯ
ತುಲಾ: ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ, ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ
ವೃಶ್ಚಿಕ: ಅಕ್ರಮ ಮಾರ್ಗದಿಂದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಚಿಂತನೆ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ
ಧನಸ್ಸು: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಮಲತಾಯಿ ಧೋರಣೆಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು
ಮಕರ: ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಸಮಸ್ಯೆಗಳು, ದೈಹಿಕ ಅಸಮತೋಲನ
ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತ, ಮಾನಸಿಕ ದೌರ್ಬಲ್ಯ, ಮೂರನೇ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ,
ಮೀನ: ದಾಂಪತ್ಯದಲ್ಲಿ ಸಮಸ್ಯೆಗಳು ಮತ್ತು ಕಿರಿಕಿರಿ, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ, ಅಧಿಕಾರಿಗಳಿಂದ ತೊಂದರೆ, ಬೆಲೆಬಾಳುವ ವಸ್ತುಗಳ ಕಳವು
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…